ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ, ಕರ್ನಾಟಕದಲ್ಲೂ ಆಗುತ್ತಾ ಬದಲಾವಣೆ.?

ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ, ಕರ್ನಾಟಕದಲ್ಲೂ ಆಗುತ್ತಾ ಬದಲಾವಣೆ.?

Published : Jul 20, 2022, 05:01 PM ISTUpdated : Jul 20, 2022, 05:42 PM IST

- ಮದರಸಗಳಲ್ಲಿ ಧರ್ಮದ ಜೊತೆಗೆ ಆಧುನಿಕ ಶಿಕ್ಷಣಕ್ಕೂ ಆದ್ಯತೆ

- ಮದರಸಾಗಳ ನಿಯಂತ್ರಣಕ್ಕೆ  ಯುಪಿ ಸರ್ಕಾರದ ದಿಟ್ಟ ಹೆಜ್ಜೆ

- ಮಕ್ಕಳಿಗೆ.. ಶಿಕ್ಷಕರಿಗೆ.. ಯೋಗಿ ಸರ್ಕಾರದ ಮಾನದಂಡ ಫಿಕ್ಸ್

- ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ!

ಮದರಸಗಳಲ್ಲಿ (Madarsa) ಧಾರ್ಮಿಕ ಶಿಕ್ಷಣದ ಜೊತೆಗೆ ಆಧುನಿಕ ಶಿಕ್ಷಣವೂ ಇರಲಿ ಎಂದು ಮದರಸಾಗಳ ನಿಯಂತ್ರಣಕ್ಕೆ  ಯುಪಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಮಕ್ಕಳಿಗೆ,  ಶಿಕ್ಷಕರಿಗೆ,  ಮಾನದಂಡ ಫಿಕ್ಸ್ ಮಾಡಿದೆ. ಮದರಸಾ ಶಿಕ್ಷಕರಿಗೆ TET ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಅರೇಬಿಕ್ ಜೊತೆ ಹಿಂದಿ, ಇಂಗ್ಲೀಷ್, ಗಣಿತ ಕಲಿಕೆ ಕಡ್ಡಾಯಗೊಳಿಸಲಾಗಿದೆ. ಇದನ್ನ ಸಾಕಷ್ಟು ಮಂದಿ ಸ್ವಾಗತಿಸಿದ್ರೆ, ಇನ್ನೂ ಕೆಲವರು ಇದರ ಹಿಂದೆ ಇರೋದೆಲ್ಲಾ ಬರೀ ರಾಜಕೀಯ ಮಾತ್ರ ಅಂತಿದ್ದಾರೆ..ಹಾಗಾದ್ರೆ, ಈ ಎರಡೂ ಮಾತಿನ  ಹಿಂದಿರೋ ಅಸಲಿ ಸತ್ಯ ಏನು..? ಉತ್ತರ ಪ್ರದೇಶದಲ್ಲಿ ಉಂಟಾಗಿರೋ ಈ ಬೃಹತ್ ಬದಲಾವಣೆ, ಕರ್ನಾಟಕದಲ್ಲೂ ಆಗುತ್ತಾ..? 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more