ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ, ಕರ್ನಾಟಕದಲ್ಲೂ ಆಗುತ್ತಾ ಬದಲಾವಣೆ.?

ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ, ಕರ್ನಾಟಕದಲ್ಲೂ ಆಗುತ್ತಾ ಬದಲಾವಣೆ.?

Published : Jul 20, 2022, 05:01 PM ISTUpdated : Jul 20, 2022, 05:42 PM IST

- ಮದರಸಗಳಲ್ಲಿ ಧರ್ಮದ ಜೊತೆಗೆ ಆಧುನಿಕ ಶಿಕ್ಷಣಕ್ಕೂ ಆದ್ಯತೆ

- ಮದರಸಾಗಳ ನಿಯಂತ್ರಣಕ್ಕೆ  ಯುಪಿ ಸರ್ಕಾರದ ದಿಟ್ಟ ಹೆಜ್ಜೆ

- ಮಕ್ಕಳಿಗೆ.. ಶಿಕ್ಷಕರಿಗೆ.. ಯೋಗಿ ಸರ್ಕಾರದ ಮಾನದಂಡ ಫಿಕ್ಸ್

- ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ!

ಮದರಸಗಳಲ್ಲಿ (Madarsa) ಧಾರ್ಮಿಕ ಶಿಕ್ಷಣದ ಜೊತೆಗೆ ಆಧುನಿಕ ಶಿಕ್ಷಣವೂ ಇರಲಿ ಎಂದು ಮದರಸಾಗಳ ನಿಯಂತ್ರಣಕ್ಕೆ  ಯುಪಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಮಕ್ಕಳಿಗೆ,  ಶಿಕ್ಷಕರಿಗೆ,  ಮಾನದಂಡ ಫಿಕ್ಸ್ ಮಾಡಿದೆ. ಮದರಸಾ ಶಿಕ್ಷಕರಿಗೆ TET ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಅರೇಬಿಕ್ ಜೊತೆ ಹಿಂದಿ, ಇಂಗ್ಲೀಷ್, ಗಣಿತ ಕಲಿಕೆ ಕಡ್ಡಾಯಗೊಳಿಸಲಾಗಿದೆ. ಇದನ್ನ ಸಾಕಷ್ಟು ಮಂದಿ ಸ್ವಾಗತಿಸಿದ್ರೆ, ಇನ್ನೂ ಕೆಲವರು ಇದರ ಹಿಂದೆ ಇರೋದೆಲ್ಲಾ ಬರೀ ರಾಜಕೀಯ ಮಾತ್ರ ಅಂತಿದ್ದಾರೆ..ಹಾಗಾದ್ರೆ, ಈ ಎರಡೂ ಮಾತಿನ  ಹಿಂದಿರೋ ಅಸಲಿ ಸತ್ಯ ಏನು..? ಉತ್ತರ ಪ್ರದೇಶದಲ್ಲಿ ಉಂಟಾಗಿರೋ ಈ ಬೃಹತ್ ಬದಲಾವಣೆ, ಕರ್ನಾಟಕದಲ್ಲೂ ಆಗುತ್ತಾ..? 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more