Uttara Pradesh: 37 ವರ್ಷಗಳ ಬಳಿಕ ಸತತ 2 ನೇ ಬಾರಿ ಯುಪಿ ಗೆದ್ದ ಬಿಜೆಪಿ

Uttara Pradesh: 37 ವರ್ಷಗಳ ಬಳಿಕ ಸತತ 2 ನೇ ಬಾರಿ ಯುಪಿ ಗೆದ್ದ ಬಿಜೆಪಿ

Published : Mar 11, 2022, 10:22 AM ISTUpdated : Mar 11, 2022, 11:20 AM IST

ಜಿದ್ದಾಜಿದ್ದಿಯಿಂದ ಕೂಡಿದ್ದ ಹಾಗೂ ಲೋಕಸಭೆ ಚುನಾವಣೆಯ ಸೆಮಿಫೈನಲ್‌ನಂತೆ ಬಿಂಬಿತವಾಗಿದ್ದ ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಜಯಭೇರಿ ಬಾರಿಸಿದೆ.

 ಜಿದ್ದಾಜಿದ್ದಿಯಿಂದ ಕೂಡಿದ್ದ ಹಾಗೂ ಲೋಕಸಭೆ ಚುನಾವಣೆಯ ಸೆಮಿಫೈನಲ್‌ನಂತೆ ಬಿಂಬಿತವಾಗಿದ್ದ ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಜಯಭೇರಿ ಬಾರಿಸಿದೆ.ಉತ್ತರಪ್ರದೇಶ, ಉತ್ತರಾಖಂಡ, ಮಣಿಪುರ ಹಾಗೂ ಗೋವಾದಲ್ಲಿ ಐದು ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಜೆಪಿ, ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿನಿಂತುವಿಜಯ ಪತಾಕೆ ಹಾರಿಸಿದೆ. ಇದರೊಂದಿಗೆ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಹವಾ ಇನ್ನೂ ಇದೆ ಎಂಬುದು ಸ್ಪಷ್ಟವಾಗಿ ಸಾಬೀತಾಗಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಸತತ 2ನೇ ಬಾರಿ ಅಧಿಕಾರಕ್ಕೆ ಬಂದಿದೆ. ಕಳೆದ 35 ವರ್ಷಗಳಲ್ಲಿ ಮತ್ತೊಂದು ಅವಧಿಗೆ ಪುನರಾಯ್ಕೆಯಾದ ಮೊದಲ ಪಕ್ಷ ಎಂಬ ದಾಖಲೆ ಬರೆದಿದೆ.  ಉತ್ತರಪ್ರದೇಶದ ವಾರಾಣಸಿಯಿಂದ ಸಂಸದರಾಗಿರುವ ಹಾಗೂ 2024ರ ಮಹಾಚುನಾವಣೆ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಪಾಲಿಗೆ ಇದು ಮಹತ್ವದ ಯಶಸ್ಸಾಗಿದೆ. ಅಂತೆಯೇ ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವರ್ಚಸ್ಸು ಭಾರೀ ಪ್ರಮಾಣದಲ್ಲಿ ಹೆಚ್ಚಿದೆ. ಇದೇ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧಿಸಿದ್ದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಗೋರಕ್‌ಪುರ ಕ್ಷೇತ್ರದಲ್ಲಿ 1.03 ಲಕ್ಷಗಳ ಮತಗಳ ಅಂತರದಿಂದ ಗೆದ್ದಿದ್ದಾರೆ. 

 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more