ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಪ್ರಧಾನಿಗೆ ಅಧಿಕೃತ ಆಹ್ವಾನ ನೀಡಲಿರುವ ಸಿಎಂ ಯೋಗಿ

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಪ್ರಧಾನಿಗೆ ಅಧಿಕೃತ ಆಹ್ವಾನ ನೀಡಲಿರುವ ಸಿಎಂ ಯೋಗಿ

Published : Sep 05, 2023, 12:07 PM IST

ಸಂತರ ಪಟ್ಟಿಯನ್ನು ಸಿದ್ಧಪಡಿಸುತ್ತಿರುವ ದೇವಾಲಯ ಟ್ರಸ್ಟ್
ಭಕ್ತರಿಗೆ ಒಂದು ತಿಂಗಳ ಕಾಲ ಉಚಿತ ಊಟದ ವ್ಯವಸ್ತೆ
ಜನವರಿಯಲ್ಲಿ ಪ್ರತಿದಿನ ಒಂದು ಲಕ್ಷ ಜನರಿಗೆ ಆಹಾರ 

ಅಯೋಧ್ಯಾ ರಾಮಮಂದಿರ (Ram mandir) ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಮುಂದಿನ ಜನವರಿಯಲ್ಲಿ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ರಾಮಮಂದಿರ ಉದ್ಘಾಟಿಸಲಿದ್ದಾರೆ. ಅಂತಿಮ ಹಂತದಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಇದ್ದು, ಅಯೋಧ್ಯೆಯಲ್ಲಿ ಶ್ರೀರಾಮನ(Sri Ram) ಭವ್ಯ ಮಂದಿರ ನಿರ್ಮಾಣಗೊಳ್ಳುತ್ತಿದೆ. ರಾಮಜನ್ಮಭೂಮಿಯಲ್ಲಿ ಭರದಿಂದ ದೇಗುಲ ನಿರ್ಮಾಣ ಸಾಗುತ್ತಿದೆ. 2024ರ ಜನವರಿಯಲ್ಲಿ ಶ್ರೀರಾಮನ ದೇಗುಲ ಲೋಕಾರ್ಪಣೆಯಾಗಲಿದ್ದು, ಜ. 14ರಿಂದ ಅಯೋಧ್ಯೆ ಮಂದಿರದಲ್ಲಿ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗುವುದು. ಜ.14ರಿಂದ 24ರ ಮಧ್ಯೆ ದೇಗುಲದಲ್ಲಿ ಅಂತಿಮ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಸಿಎಂ ಯೋಗಿ ಆದಿತ್ಯನಾಥ್‌(Yogi Adityanath) ಪ್ರಧಾನಿ ಮೋದಿಗೆ ಅಧಿಕೃತ ಆಹ್ವಾನ ನೀಡಲಿದ್ದಾರೆ. ಹಾಗಾಗಿ ದೆಹಲಿಯಲ್ಲಿ ಮೋದಿಯನ್ನು ಉತ್ತರ ಪ್ರದೇಶ ಸಿಎಂ ಭೇಟಿಯಾಗಲಿದ್ದಾರೆ. ಸಂಜೆ ಭೇಟಿಯಾಗಿ ಆಹ್ವಾನ ನೀಡಲಿರುವ ಯೋಗಿ ಆದಿತ್ಯನಾಥ್.

ಇದನ್ನೂ ವೀಕ್ಷಿಸಿ:  ರಾಜ್ಯ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ: 35 ಐಪಿಸ್‌ ಅಧಿಕಾರಿಗಳ ವರ್ಗಾವಣೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more