ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಪ್ರಧಾನಿಗೆ ಅಧಿಕೃತ ಆಹ್ವಾನ ನೀಡಲಿರುವ ಸಿಎಂ ಯೋಗಿ

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಪ್ರಧಾನಿಗೆ ಅಧಿಕೃತ ಆಹ್ವಾನ ನೀಡಲಿರುವ ಸಿಎಂ ಯೋಗಿ

Published : Sep 05, 2023, 12:07 PM IST

ಸಂತರ ಪಟ್ಟಿಯನ್ನು ಸಿದ್ಧಪಡಿಸುತ್ತಿರುವ ದೇವಾಲಯ ಟ್ರಸ್ಟ್
ಭಕ್ತರಿಗೆ ಒಂದು ತಿಂಗಳ ಕಾಲ ಉಚಿತ ಊಟದ ವ್ಯವಸ್ತೆ
ಜನವರಿಯಲ್ಲಿ ಪ್ರತಿದಿನ ಒಂದು ಲಕ್ಷ ಜನರಿಗೆ ಆಹಾರ 

ಅಯೋಧ್ಯಾ ರಾಮಮಂದಿರ (Ram mandir) ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಮುಂದಿನ ಜನವರಿಯಲ್ಲಿ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ರಾಮಮಂದಿರ ಉದ್ಘಾಟಿಸಲಿದ್ದಾರೆ. ಅಂತಿಮ ಹಂತದಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಇದ್ದು, ಅಯೋಧ್ಯೆಯಲ್ಲಿ ಶ್ರೀರಾಮನ(Sri Ram) ಭವ್ಯ ಮಂದಿರ ನಿರ್ಮಾಣಗೊಳ್ಳುತ್ತಿದೆ. ರಾಮಜನ್ಮಭೂಮಿಯಲ್ಲಿ ಭರದಿಂದ ದೇಗುಲ ನಿರ್ಮಾಣ ಸಾಗುತ್ತಿದೆ. 2024ರ ಜನವರಿಯಲ್ಲಿ ಶ್ರೀರಾಮನ ದೇಗುಲ ಲೋಕಾರ್ಪಣೆಯಾಗಲಿದ್ದು, ಜ. 14ರಿಂದ ಅಯೋಧ್ಯೆ ಮಂದಿರದಲ್ಲಿ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗುವುದು. ಜ.14ರಿಂದ 24ರ ಮಧ್ಯೆ ದೇಗುಲದಲ್ಲಿ ಅಂತಿಮ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಸಿಎಂ ಯೋಗಿ ಆದಿತ್ಯನಾಥ್‌(Yogi Adityanath) ಪ್ರಧಾನಿ ಮೋದಿಗೆ ಅಧಿಕೃತ ಆಹ್ವಾನ ನೀಡಲಿದ್ದಾರೆ. ಹಾಗಾಗಿ ದೆಹಲಿಯಲ್ಲಿ ಮೋದಿಯನ್ನು ಉತ್ತರ ಪ್ರದೇಶ ಸಿಎಂ ಭೇಟಿಯಾಗಲಿದ್ದಾರೆ. ಸಂಜೆ ಭೇಟಿಯಾಗಿ ಆಹ್ವಾನ ನೀಡಲಿರುವ ಯೋಗಿ ಆದಿತ್ಯನಾಥ್.

ಇದನ್ನೂ ವೀಕ್ಷಿಸಿ:  ರಾಜ್ಯ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ: 35 ಐಪಿಸ್‌ ಅಧಿಕಾರಿಗಳ ವರ್ಗಾವಣೆ

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more