ತಮಿಳುನಾಡಿನಲ್ಲಿ ವಕ್ಫ್ ಆಸ್ತಿ ಕಬಳಿಸಿದ ಬೆನ್ನಲ್ಲೇ ಅಲರ್ಟ್ ಆದ ಯೋಗಿ , ಕೆರಳಿದ ಒವೈಸಿ!

ತಮಿಳುನಾಡಿನಲ್ಲಿ ವಕ್ಫ್ ಆಸ್ತಿ ಕಬಳಿಸಿದ ಬೆನ್ನಲ್ಲೇ ಅಲರ್ಟ್ ಆದ ಯೋಗಿ , ಕೆರಳಿದ ಒವೈಸಿ!

Published : Sep 21, 2022, 10:52 PM ISTUpdated : Sep 21, 2022, 10:53 PM IST

ಬೆಚ್ಚಿ ಬೀಳಿಸುವ ವಕ್ಫ್ ಬೋರ್ಡ್ ಆಸ್ತಿ ಕಬಳಿಕೆ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಯೋಗಿ ಆದಿತ್ಯನಾಥ್ ಸಮೀಕ್ಷೆ ಆದೇಶಿಸಿದ್ದಾರೆ. ಇತ್ತ ಭಾರತ್ ಜೋಡೋ ಯಾತ್ರೆಯಲ್ಲಿ ವೀರ ಸಾವರ್ಕರ್ ಫೋಟೋ, ಮೊಹಮ್ಮದ್ ನಳಪಾಡ್ ಮಾತಿಗೆ ಕಾಂಗ್ರೆಸ್ ಹೈರಾಣು,  ಕಾಂಗ್ರೆಸ್‌ನಿಂದ ಪೇಸಿಎಂ ಅಭಿಯಾನ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ತಮಿಳುನಾಡಿನಲ್ಲಿ ವಕ್ಫ್ ಆಸ್ತಿ ಕಬಳಿಕೆ ಭಾರಿ ಸಂಚಲನ ಸೃಷ್ಟಿಸಿದೆ. 7 ಹಳ್ಳಿ, 1500 ವರ್ಷ ಹಳೆಯ ದೇವಸ್ಥಾನವನ್ನೇ ವಕ್ಫ್ ಗುಳುಂ ಮಾಡಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಲರ್ಟ್ ಆಗಿದ್ದಾರೆ.  ಉತ್ತರ ಪ್ರದೇಶದಲ್ಲಿನ ವಕ್ಫ್ ಆಸ್ತಿ ಸಮೀಕ್ಷೆಗೆ ಆದೇಶ ನೀಡಿದ್ದಾರೆ. ಇದು ಎಐಎಂಐಎ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿಯನ್ನು ಕೆರಳಿಸಿದೆ. ಈ ಹಗ್ಗಜಗ್ಗಾಟದ ಬೆನ್ನಲ್ಲೇ   2014ರ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಂದಿನ ಪ್ರದಾನಿ ಮನ್‌ಮೋಹನ್ ಸಿಂಗ್, ದೆಹಲಿಯ ಸಂಸತ್ತಿನ ಸುತ್ತಲಿರುವ 123 ಸ್ಥಳಗಳನ್ನು ಗೌಪ್ಯವಾಗಿ ವಕ್ಭ್ ಬೋರ್ಡ್‌ಗೆ ಬರೆದುಕೊಟ್ಟಿರುವ ದಾಖಲೆಗಳು ಬಹಿರಂಗವಾಗಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more