ತಮಿಳುನಾಡಿನಲ್ಲಿ ವಕ್ಫ್ ಆಸ್ತಿ ಕಬಳಿಸಿದ ಬೆನ್ನಲ್ಲೇ ಅಲರ್ಟ್ ಆದ ಯೋಗಿ , ಕೆರಳಿದ ಒವೈಸಿ!

ತಮಿಳುನಾಡಿನಲ್ಲಿ ವಕ್ಫ್ ಆಸ್ತಿ ಕಬಳಿಸಿದ ಬೆನ್ನಲ್ಲೇ ಅಲರ್ಟ್ ಆದ ಯೋಗಿ , ಕೆರಳಿದ ಒವೈಸಿ!

Published : Sep 21, 2022, 10:52 PM ISTUpdated : Sep 21, 2022, 10:53 PM IST

ಬೆಚ್ಚಿ ಬೀಳಿಸುವ ವಕ್ಫ್ ಬೋರ್ಡ್ ಆಸ್ತಿ ಕಬಳಿಕೆ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಯೋಗಿ ಆದಿತ್ಯನಾಥ್ ಸಮೀಕ್ಷೆ ಆದೇಶಿಸಿದ್ದಾರೆ. ಇತ್ತ ಭಾರತ್ ಜೋಡೋ ಯಾತ್ರೆಯಲ್ಲಿ ವೀರ ಸಾವರ್ಕರ್ ಫೋಟೋ, ಮೊಹಮ್ಮದ್ ನಳಪಾಡ್ ಮಾತಿಗೆ ಕಾಂಗ್ರೆಸ್ ಹೈರಾಣು,  ಕಾಂಗ್ರೆಸ್‌ನಿಂದ ಪೇಸಿಎಂ ಅಭಿಯಾನ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ತಮಿಳುನಾಡಿನಲ್ಲಿ ವಕ್ಫ್ ಆಸ್ತಿ ಕಬಳಿಕೆ ಭಾರಿ ಸಂಚಲನ ಸೃಷ್ಟಿಸಿದೆ. 7 ಹಳ್ಳಿ, 1500 ವರ್ಷ ಹಳೆಯ ದೇವಸ್ಥಾನವನ್ನೇ ವಕ್ಫ್ ಗುಳುಂ ಮಾಡಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಲರ್ಟ್ ಆಗಿದ್ದಾರೆ.  ಉತ್ತರ ಪ್ರದೇಶದಲ್ಲಿನ ವಕ್ಫ್ ಆಸ್ತಿ ಸಮೀಕ್ಷೆಗೆ ಆದೇಶ ನೀಡಿದ್ದಾರೆ. ಇದು ಎಐಎಂಐಎ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿಯನ್ನು ಕೆರಳಿಸಿದೆ. ಈ ಹಗ್ಗಜಗ್ಗಾಟದ ಬೆನ್ನಲ್ಲೇ   2014ರ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಂದಿನ ಪ್ರದಾನಿ ಮನ್‌ಮೋಹನ್ ಸಿಂಗ್, ದೆಹಲಿಯ ಸಂಸತ್ತಿನ ಸುತ್ತಲಿರುವ 123 ಸ್ಥಳಗಳನ್ನು ಗೌಪ್ಯವಾಗಿ ವಕ್ಭ್ ಬೋರ್ಡ್‌ಗೆ ಬರೆದುಕೊಟ್ಟಿರುವ ದಾಖಲೆಗಳು ಬಹಿರಂಗವಾಗಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more