ತಮಿಳುನಾಡಿನಲ್ಲಿ ವಕ್ಫ್ ಆಸ್ತಿ ಕಬಳಿಸಿದ ಬೆನ್ನಲ್ಲೇ ಅಲರ್ಟ್ ಆದ ಯೋಗಿ , ಕೆರಳಿದ ಒವೈಸಿ!

Sep 21, 2022, 10:52 PM IST

ತಮಿಳುನಾಡಿನಲ್ಲಿ ವಕ್ಫ್ ಆಸ್ತಿ ಕಬಳಿಕೆ ಭಾರಿ ಸಂಚಲನ ಸೃಷ್ಟಿಸಿದೆ. 7 ಹಳ್ಳಿ, 1500 ವರ್ಷ ಹಳೆಯ ದೇವಸ್ಥಾನವನ್ನೇ ವಕ್ಫ್ ಗುಳುಂ ಮಾಡಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಲರ್ಟ್ ಆಗಿದ್ದಾರೆ.  ಉತ್ತರ ಪ್ರದೇಶದಲ್ಲಿನ ವಕ್ಫ್ ಆಸ್ತಿ ಸಮೀಕ್ಷೆಗೆ ಆದೇಶ ನೀಡಿದ್ದಾರೆ. ಇದು ಎಐಎಂಐಎ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿಯನ್ನು ಕೆರಳಿಸಿದೆ. ಈ ಹಗ್ಗಜಗ್ಗಾಟದ ಬೆನ್ನಲ್ಲೇ   2014ರ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಂದಿನ ಪ್ರದಾನಿ ಮನ್‌ಮೋಹನ್ ಸಿಂಗ್, ದೆಹಲಿಯ ಸಂಸತ್ತಿನ ಸುತ್ತಲಿರುವ 123 ಸ್ಥಳಗಳನ್ನು ಗೌಪ್ಯವಾಗಿ ವಕ್ಭ್ ಬೋರ್ಡ್‌ಗೆ ಬರೆದುಕೊಟ್ಟಿರುವ ದಾಖಲೆಗಳು ಬಹಿರಂಗವಾಗಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.