Yogi Adityanath: ಎಲ್ಲೆಲ್ಲಿ ಶುರುವಾಗಲಿದೆ ಕಾನೂನು ಕುರುಕ್ಷೇತ್ರ..? ವಿಳಾಸವಿಲ್ಲದ ಯೋಗಿಯ ಪತ್ರ ತಲುಪಿದ್ದೆಲ್ಲಿಗೆ..?

Yogi Adityanath: ಎಲ್ಲೆಲ್ಲಿ ಶುರುವಾಗಲಿದೆ ಕಾನೂನು ಕುರುಕ್ಷೇತ್ರ..? ವಿಳಾಸವಿಲ್ಲದ ಯೋಗಿಯ ಪತ್ರ ತಲುಪಿದ್ದೆಲ್ಲಿಗೆ..?

Published : Feb 12, 2024, 05:58 PM IST

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಯೋಗಿ ಮಾತು..!
ಹಿಂದೂ ಶ್ರದ್ಧಾ ಕೇಂದ್ರಗಳನ್ನ ಮರಳಿಸುವಂತೆ ಮನವಿ..!
ಅಯೋಧ್ಯಾ ಬಳಿಕ ಮಥುರಾ ಪ್ರಸ್ತಾಪಿಸಿದ ಯುಪಿ ಸಿಎಂ..!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್(Yogi Adityanath) ಅವರು ಅಧಿವೇಶನದಲ್ಲಿ(Session) ಹೇಳಿದ ಅದೊಂದು ಮಾತು ಭಾರಿ ಸಂಚಲನ ಸೃಷ್ಟಿಸಿದೆ. ಹಿಂದೂಗಳ ಆಧ್ಮಾತ್ಮಿಕ ಕೇಂದ್ರಗಳಾದ ಅಯೋಧ್ಯಾ(Ayodhya) ಕಾನೂನು ಹೋರಾಟದ ಮೂಲಕ ಮರಳಿ ಸಿಕ್ಕಿದೆ. ಇನ್ನು ಜ್ಞಾನವಾಪಿ ಮಂದಿರದ ಪೂಜೆಗೆ ಅವಕಾಶವನ್ನೂ ಕೋರ್ಟ್ ನೀಡಿದೆ. ಈ ಸಮಯದಲ್ಲಿ ಯೋಗಿ ಆದಿತ್ಯನಾಥ್ ಮುಸ್ಲಿಂ ಧರ್ಮಪ್ರಮುಖರಿಗೆ ಒಂದು ಸಂಧಾನ ಸೂತ್ರವನ್ನ ಸೂಚಿಸಿದ್ದಾರೆ. ಅದೇ ಮಹಾಭಾರತದ ಕಥೆ ಮೂಲಕ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶದ ಅಧಿವೇಶನದಲ್ಲಿ ಆಡಿದ ಮಾತೊಂದು ರಾಷ್ಟ್ರದ ಮೂಲೆ ಮೂಲೆಯಲ್ಲಿ ಸಂಚಲನ ಸೃಷ್ಟಿಸಿದೆ. ಹಿಂದೂಗಳ ಧಾರ್ಮಿಕ ಕೇಂದ್ರಗಳನ್ನ ಮರಳಿ ನೀಡಿ ಅನ್ನೋ ಮಾತನ್ನ ಯೋಗಿ ಸೂಚ್ಯವಾಗಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ "ದೊಡ್ಡಣ್ಣ"ನ ವರಸೆ.. ಸಿಡಿದೆದ್ದ ಮಿತ್ರರು.. ಮೈತ್ರಿಯಿಂದ ದೂರ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more