Yogi Adityanath: ಎಲ್ಲೆಲ್ಲಿ ಶುರುವಾಗಲಿದೆ ಕಾನೂನು ಕುರುಕ್ಷೇತ್ರ..? ವಿಳಾಸವಿಲ್ಲದ ಯೋಗಿಯ ಪತ್ರ ತಲುಪಿದ್ದೆಲ್ಲಿಗೆ..?

Yogi Adityanath: ಎಲ್ಲೆಲ್ಲಿ ಶುರುವಾಗಲಿದೆ ಕಾನೂನು ಕುರುಕ್ಷೇತ್ರ..? ವಿಳಾಸವಿಲ್ಲದ ಯೋಗಿಯ ಪತ್ರ ತಲುಪಿದ್ದೆಲ್ಲಿಗೆ..?

Published : Feb 12, 2024, 05:58 PM IST

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಯೋಗಿ ಮಾತು..!
ಹಿಂದೂ ಶ್ರದ್ಧಾ ಕೇಂದ್ರಗಳನ್ನ ಮರಳಿಸುವಂತೆ ಮನವಿ..!
ಅಯೋಧ್ಯಾ ಬಳಿಕ ಮಥುರಾ ಪ್ರಸ್ತಾಪಿಸಿದ ಯುಪಿ ಸಿಎಂ..!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್(Yogi Adityanath) ಅವರು ಅಧಿವೇಶನದಲ್ಲಿ(Session) ಹೇಳಿದ ಅದೊಂದು ಮಾತು ಭಾರಿ ಸಂಚಲನ ಸೃಷ್ಟಿಸಿದೆ. ಹಿಂದೂಗಳ ಆಧ್ಮಾತ್ಮಿಕ ಕೇಂದ್ರಗಳಾದ ಅಯೋಧ್ಯಾ(Ayodhya) ಕಾನೂನು ಹೋರಾಟದ ಮೂಲಕ ಮರಳಿ ಸಿಕ್ಕಿದೆ. ಇನ್ನು ಜ್ಞಾನವಾಪಿ ಮಂದಿರದ ಪೂಜೆಗೆ ಅವಕಾಶವನ್ನೂ ಕೋರ್ಟ್ ನೀಡಿದೆ. ಈ ಸಮಯದಲ್ಲಿ ಯೋಗಿ ಆದಿತ್ಯನಾಥ್ ಮುಸ್ಲಿಂ ಧರ್ಮಪ್ರಮುಖರಿಗೆ ಒಂದು ಸಂಧಾನ ಸೂತ್ರವನ್ನ ಸೂಚಿಸಿದ್ದಾರೆ. ಅದೇ ಮಹಾಭಾರತದ ಕಥೆ ಮೂಲಕ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶದ ಅಧಿವೇಶನದಲ್ಲಿ ಆಡಿದ ಮಾತೊಂದು ರಾಷ್ಟ್ರದ ಮೂಲೆ ಮೂಲೆಯಲ್ಲಿ ಸಂಚಲನ ಸೃಷ್ಟಿಸಿದೆ. ಹಿಂದೂಗಳ ಧಾರ್ಮಿಕ ಕೇಂದ್ರಗಳನ್ನ ಮರಳಿ ನೀಡಿ ಅನ್ನೋ ಮಾತನ್ನ ಯೋಗಿ ಸೂಚ್ಯವಾಗಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ "ದೊಡ್ಡಣ್ಣ"ನ ವರಸೆ.. ಸಿಡಿದೆದ್ದ ಮಿತ್ರರು.. ಮೈತ್ರಿಯಿಂದ ದೂರ..!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more