Yogi Adityanath: ಎಲ್ಲೆಲ್ಲಿ ಶುರುವಾಗಲಿದೆ ಕಾನೂನು ಕುರುಕ್ಷೇತ್ರ..? ವಿಳಾಸವಿಲ್ಲದ ಯೋಗಿಯ ಪತ್ರ ತಲುಪಿದ್ದೆಲ್ಲಿಗೆ..?

Yogi Adityanath: ಎಲ್ಲೆಲ್ಲಿ ಶುರುವಾಗಲಿದೆ ಕಾನೂನು ಕುರುಕ್ಷೇತ್ರ..? ವಿಳಾಸವಿಲ್ಲದ ಯೋಗಿಯ ಪತ್ರ ತಲುಪಿದ್ದೆಲ್ಲಿಗೆ..?

Published : Feb 12, 2024, 05:58 PM IST

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಯೋಗಿ ಮಾತು..!
ಹಿಂದೂ ಶ್ರದ್ಧಾ ಕೇಂದ್ರಗಳನ್ನ ಮರಳಿಸುವಂತೆ ಮನವಿ..!
ಅಯೋಧ್ಯಾ ಬಳಿಕ ಮಥುರಾ ಪ್ರಸ್ತಾಪಿಸಿದ ಯುಪಿ ಸಿಎಂ..!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್(Yogi Adityanath) ಅವರು ಅಧಿವೇಶನದಲ್ಲಿ(Session) ಹೇಳಿದ ಅದೊಂದು ಮಾತು ಭಾರಿ ಸಂಚಲನ ಸೃಷ್ಟಿಸಿದೆ. ಹಿಂದೂಗಳ ಆಧ್ಮಾತ್ಮಿಕ ಕೇಂದ್ರಗಳಾದ ಅಯೋಧ್ಯಾ(Ayodhya) ಕಾನೂನು ಹೋರಾಟದ ಮೂಲಕ ಮರಳಿ ಸಿಕ್ಕಿದೆ. ಇನ್ನು ಜ್ಞಾನವಾಪಿ ಮಂದಿರದ ಪೂಜೆಗೆ ಅವಕಾಶವನ್ನೂ ಕೋರ್ಟ್ ನೀಡಿದೆ. ಈ ಸಮಯದಲ್ಲಿ ಯೋಗಿ ಆದಿತ್ಯನಾಥ್ ಮುಸ್ಲಿಂ ಧರ್ಮಪ್ರಮುಖರಿಗೆ ಒಂದು ಸಂಧಾನ ಸೂತ್ರವನ್ನ ಸೂಚಿಸಿದ್ದಾರೆ. ಅದೇ ಮಹಾಭಾರತದ ಕಥೆ ಮೂಲಕ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶದ ಅಧಿವೇಶನದಲ್ಲಿ ಆಡಿದ ಮಾತೊಂದು ರಾಷ್ಟ್ರದ ಮೂಲೆ ಮೂಲೆಯಲ್ಲಿ ಸಂಚಲನ ಸೃಷ್ಟಿಸಿದೆ. ಹಿಂದೂಗಳ ಧಾರ್ಮಿಕ ಕೇಂದ್ರಗಳನ್ನ ಮರಳಿ ನೀಡಿ ಅನ್ನೋ ಮಾತನ್ನ ಯೋಗಿ ಸೂಚ್ಯವಾಗಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ "ದೊಡ್ಡಣ್ಣ"ನ ವರಸೆ.. ಸಿಡಿದೆದ್ದ ಮಿತ್ರರು.. ಮೈತ್ರಿಯಿಂದ ದೂರ..!

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more