ಬಿಜೆಪಿ ಲೀಡರ್ ಮನೆಗೂ ನುಗ್ಗಿತು ಯೋಗಿ ಬುಲ್ಡೋಜರ್..!

ಬಿಜೆಪಿ ಲೀಡರ್ ಮನೆಗೂ ನುಗ್ಗಿತು ಯೋಗಿ ಬುಲ್ಡೋಜರ್..!

Published : Aug 09, 2022, 10:01 PM IST

ಮಹಿಳೆಯೊಬ್ಬಳನ್ನು ಹಲ್ಲೆ ಮಾಡಿ ನಿಂದನೆ ನಡೆಸಿದ ಆರೋಪದ ಮೇಲೆ ಸ್ವಯಂ ಘೋಷಿತ ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಮನೆ ಮೇಲೆ ಬುಲ್ಡೋಜರ್ ದಾಳಿ ನಡೆಸಲಾಗಿದೆ.

ಲಕ್ನೋ: ಉತ್ತರಪ್ರದೇಶದಲ್ಲಿ ಯಾರಾದರೂ ಬಾಲ ಬಿಚ್ಚಿದ್ರೆ, ಕಲ್ಲು ತೂರಾಟ, ಗೂಂಡಾಗರಿ ನಡೆಸಿದರೆ ಯೋಗಿ ಸರ್ಕಾರ ಅವರ ಮನೆ ಮೇಲೆ ಬುಲ್ಡೋಜರ್‌ ಹತ್ತಿಸುತ್ತೆ. ಅದು ಎಂತಹ ನಾಯಕನೇ ಆಗಿರಬಹುದು ಹಿಂದೂ ಮುಂದೆ ನೋಡದೇ ಅಕ್ರಮವೆಸಗುವವರ ವಿರುದ್ಧ ಕ್ರಮ ಕೈಗೊಳ್ಳುವ ಯೋಗಿ ಸರ್ಕಾರ ಭ್ರಷ್ಟರ ಪಾಲಿಗೆ ಸಿಂಹಸ್ವಪ್ನವಾಗಿದ್ದಾರೆ. ಯೋಗಿ ಸರ್ಕಾರದ ಹೊಸ ಕಾನೂನು ಆ ರೀತಿ ಇದೆ. ಹಾಗೆಯೇ ಈಗ ನೋಯ್ಡಾ ಸೆಕ್ಟರ್ 93 ಬಿಯಲ್ಲಿ ಗ್ರಾಂಡ್‌ ಒಮೆಕ್ಸ್‌ ಸೊಸೈಟಿಯ ನಿವಾಸಿಯ ಮಹಿಳೆಯೊಬ್ಬಳನ್ನು ಹಲ್ಲೆ ಮಾಡಿ ನಿಂದನೆ ನಡೆಸಿದ ಆರೋಪದ ಮೇಲೆ ಸ್ವಯಂ ಘೋಷಿತ ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಮನೆ ಮೇಲೆ ಬುಲ್ಡೋಜರ್ ದಾಳಿ ನಡೆಸಲಾಗಿದೆ. ಮರಗಳನ್ನು ನೆಡುವ ಬಗ್ಗೆ ಮಹಿಳೆ ಹಾಗೂ ಶ್ರೀಕಾಂತ್ ತ್ಯಾಗಿ ಮಧ್ಯೆ ವಾಗ್ವಾದ ಉಂಟಾಗಿ ಶ್ರೀಕಾಂತ್ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಶ್ರೀಕಾಂತ್ ವಿರುದ್ಧ ಐಪಿಸಿ ಸೆಕ್ಷನ್‌ ಅಡಿ ಪ್ರಕರಣ ದಾಖಲಿಸಲಾಗಿತ್ತು. ಈಗ ಬುಲ್ಡೋಜರ್ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಮ್ಮ ರಾಜ್ಯದಲ್ಲೂ ಅಂತ ಕಾನೂ ಬರಲಿ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more