ಬಿಜೆಪಿ ಲೀಡರ್ ಮನೆಗೂ ನುಗ್ಗಿತು ಯೋಗಿ ಬುಲ್ಡೋಜರ್..!

ಬಿಜೆಪಿ ಲೀಡರ್ ಮನೆಗೂ ನುಗ್ಗಿತು ಯೋಗಿ ಬುಲ್ಡೋಜರ್..!

Published : Aug 09, 2022, 10:01 PM IST

ಮಹಿಳೆಯೊಬ್ಬಳನ್ನು ಹಲ್ಲೆ ಮಾಡಿ ನಿಂದನೆ ನಡೆಸಿದ ಆರೋಪದ ಮೇಲೆ ಸ್ವಯಂ ಘೋಷಿತ ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಮನೆ ಮೇಲೆ ಬುಲ್ಡೋಜರ್ ದಾಳಿ ನಡೆಸಲಾಗಿದೆ.

ಲಕ್ನೋ: ಉತ್ತರಪ್ರದೇಶದಲ್ಲಿ ಯಾರಾದರೂ ಬಾಲ ಬಿಚ್ಚಿದ್ರೆ, ಕಲ್ಲು ತೂರಾಟ, ಗೂಂಡಾಗರಿ ನಡೆಸಿದರೆ ಯೋಗಿ ಸರ್ಕಾರ ಅವರ ಮನೆ ಮೇಲೆ ಬುಲ್ಡೋಜರ್‌ ಹತ್ತಿಸುತ್ತೆ. ಅದು ಎಂತಹ ನಾಯಕನೇ ಆಗಿರಬಹುದು ಹಿಂದೂ ಮುಂದೆ ನೋಡದೇ ಅಕ್ರಮವೆಸಗುವವರ ವಿರುದ್ಧ ಕ್ರಮ ಕೈಗೊಳ್ಳುವ ಯೋಗಿ ಸರ್ಕಾರ ಭ್ರಷ್ಟರ ಪಾಲಿಗೆ ಸಿಂಹಸ್ವಪ್ನವಾಗಿದ್ದಾರೆ. ಯೋಗಿ ಸರ್ಕಾರದ ಹೊಸ ಕಾನೂನು ಆ ರೀತಿ ಇದೆ. ಹಾಗೆಯೇ ಈಗ ನೋಯ್ಡಾ ಸೆಕ್ಟರ್ 93 ಬಿಯಲ್ಲಿ ಗ್ರಾಂಡ್‌ ಒಮೆಕ್ಸ್‌ ಸೊಸೈಟಿಯ ನಿವಾಸಿಯ ಮಹಿಳೆಯೊಬ್ಬಳನ್ನು ಹಲ್ಲೆ ಮಾಡಿ ನಿಂದನೆ ನಡೆಸಿದ ಆರೋಪದ ಮೇಲೆ ಸ್ವಯಂ ಘೋಷಿತ ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಮನೆ ಮೇಲೆ ಬುಲ್ಡೋಜರ್ ದಾಳಿ ನಡೆಸಲಾಗಿದೆ. ಮರಗಳನ್ನು ನೆಡುವ ಬಗ್ಗೆ ಮಹಿಳೆ ಹಾಗೂ ಶ್ರೀಕಾಂತ್ ತ್ಯಾಗಿ ಮಧ್ಯೆ ವಾಗ್ವಾದ ಉಂಟಾಗಿ ಶ್ರೀಕಾಂತ್ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಶ್ರೀಕಾಂತ್ ವಿರುದ್ಧ ಐಪಿಸಿ ಸೆಕ್ಷನ್‌ ಅಡಿ ಪ್ರಕರಣ ದಾಖಲಿಸಲಾಗಿತ್ತು. ಈಗ ಬುಲ್ಡೋಜರ್ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಮ್ಮ ರಾಜ್ಯದಲ್ಲೂ ಅಂತ ಕಾನೂ ಬರಲಿ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. 
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more