ಮದರಸ ಶಿಕ್ಷಣ ವ್ಯವಸ್ಥೆ ಮೇಲೆ ಕಣ್ಣು, ಶಿಕ್ಷಕರಿಗೆ TET ಕಡ್ಡಾಯ, ರಾಜ್ಯದಲ್ಲೂ ಅಗುತ್ತಾ ಬದಲಾವಣೆ..?

ಮದರಸ ಶಿಕ್ಷಣ ವ್ಯವಸ್ಥೆ ಮೇಲೆ ಕಣ್ಣು, ಶಿಕ್ಷಕರಿಗೆ TET ಕಡ್ಡಾಯ, ರಾಜ್ಯದಲ್ಲೂ ಅಗುತ್ತಾ ಬದಲಾವಣೆ..?

Published : Jul 19, 2022, 05:06 PM ISTUpdated : Jul 19, 2022, 05:20 PM IST

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adithyanath) ಮದರಸಾ (Madarasa)ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಚಿಂತನೆ ನಡೆಸುತ್ತಿದ್ದಾರೆ. ಧಾರ್ಮಿಕ ಸಿಕ್ಷಣದ ಜೊತೆ ಜೊತೆಗೆ ಆಧುನಿಕ ಶಿಕ್ಷಣದ ಸಮ್ಮಿಲನ ಮಾಡಲು ಮುಂದಾಗಿದ್ದಾರೆ. 

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adithyanath) ಮದರಸಾ (Madarasa)ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಚಿಂತನೆ ನಡೆಸುತ್ತಿದ್ದಾರೆ. ಧಾರ್ಮಿಕ ಸಿಕ್ಷಣದ ಜೊತೆ ಜೊತೆಗೆ ಆಧುನಿಕ ಶಿಕ್ಷಣದ ಸಮ್ಮಿಲನ ಮಾಡಲು ಮುಂದಾಗಿದ್ದಾರೆ. ಮದರಸಾ ಶಿಕ್ಷಕರಿಗೆ TET ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಅರೇಬಿಕ್ ಜೊತೆ ಹಿಂದಿ, ಇಂಗ್ಲೀಷ್, ಗಣಿತ ಕಲಿಕೆ ಕಡ್ಡಾಯಗೊಳಿಸಲಾಗಿದೆ. ಕರ್ನಾಟಕದಲ್ಲೂ ಇದೇ ರೀತಿ ಮದರಸಾ ಶಿಕ್ಷಣದಲ್ಲಿ ಬದಲಾವಣೆ ತರಲಾಗುತ್ತಾ..? 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more