ಮದರಸ ಶಿಕ್ಷಣ ವ್ಯವಸ್ಥೆ ಮೇಲೆ ಕಣ್ಣು, ಶಿಕ್ಷಕರಿಗೆ TET ಕಡ್ಡಾಯ, ರಾಜ್ಯದಲ್ಲೂ ಅಗುತ್ತಾ ಬದಲಾವಣೆ..?

ಮದರಸ ಶಿಕ್ಷಣ ವ್ಯವಸ್ಥೆ ಮೇಲೆ ಕಣ್ಣು, ಶಿಕ್ಷಕರಿಗೆ TET ಕಡ್ಡಾಯ, ರಾಜ್ಯದಲ್ಲೂ ಅಗುತ್ತಾ ಬದಲಾವಣೆ..?

Published : Jul 19, 2022, 05:06 PM ISTUpdated : Jul 19, 2022, 05:20 PM IST

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adithyanath) ಮದರಸಾ (Madarasa)ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಚಿಂತನೆ ನಡೆಸುತ್ತಿದ್ದಾರೆ. ಧಾರ್ಮಿಕ ಸಿಕ್ಷಣದ ಜೊತೆ ಜೊತೆಗೆ ಆಧುನಿಕ ಶಿಕ್ಷಣದ ಸಮ್ಮಿಲನ ಮಾಡಲು ಮುಂದಾಗಿದ್ದಾರೆ. 

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adithyanath) ಮದರಸಾ (Madarasa)ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಚಿಂತನೆ ನಡೆಸುತ್ತಿದ್ದಾರೆ. ಧಾರ್ಮಿಕ ಸಿಕ್ಷಣದ ಜೊತೆ ಜೊತೆಗೆ ಆಧುನಿಕ ಶಿಕ್ಷಣದ ಸಮ್ಮಿಲನ ಮಾಡಲು ಮುಂದಾಗಿದ್ದಾರೆ. ಮದರಸಾ ಶಿಕ್ಷಕರಿಗೆ TET ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಅರೇಬಿಕ್ ಜೊತೆ ಹಿಂದಿ, ಇಂಗ್ಲೀಷ್, ಗಣಿತ ಕಲಿಕೆ ಕಡ್ಡಾಯಗೊಳಿಸಲಾಗಿದೆ. ಕರ್ನಾಟಕದಲ್ಲೂ ಇದೇ ರೀತಿ ಮದರಸಾ ಶಿಕ್ಷಣದಲ್ಲಿ ಬದಲಾವಣೆ ತರಲಾಗುತ್ತಾ..? 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more