ಮದರಸ ಶಿಕ್ಷಣ ವ್ಯವಸ್ಥೆ ಮೇಲೆ ಕಣ್ಣು, ಶಿಕ್ಷಕರಿಗೆ TET ಕಡ್ಡಾಯ, ರಾಜ್ಯದಲ್ಲೂ ಅಗುತ್ತಾ ಬದಲಾವಣೆ..?

ಮದರಸ ಶಿಕ್ಷಣ ವ್ಯವಸ್ಥೆ ಮೇಲೆ ಕಣ್ಣು, ಶಿಕ್ಷಕರಿಗೆ TET ಕಡ್ಡಾಯ, ರಾಜ್ಯದಲ್ಲೂ ಅಗುತ್ತಾ ಬದಲಾವಣೆ..?

Published : Jul 19, 2022, 05:06 PM ISTUpdated : Jul 19, 2022, 05:20 PM IST

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adithyanath) ಮದರಸಾ (Madarasa)ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಚಿಂತನೆ ನಡೆಸುತ್ತಿದ್ದಾರೆ. ಧಾರ್ಮಿಕ ಸಿಕ್ಷಣದ ಜೊತೆ ಜೊತೆಗೆ ಆಧುನಿಕ ಶಿಕ್ಷಣದ ಸಮ್ಮಿಲನ ಮಾಡಲು ಮುಂದಾಗಿದ್ದಾರೆ. 

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adithyanath) ಮದರಸಾ (Madarasa)ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಚಿಂತನೆ ನಡೆಸುತ್ತಿದ್ದಾರೆ. ಧಾರ್ಮಿಕ ಸಿಕ್ಷಣದ ಜೊತೆ ಜೊತೆಗೆ ಆಧುನಿಕ ಶಿಕ್ಷಣದ ಸಮ್ಮಿಲನ ಮಾಡಲು ಮುಂದಾಗಿದ್ದಾರೆ. ಮದರಸಾ ಶಿಕ್ಷಕರಿಗೆ TET ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಅರೇಬಿಕ್ ಜೊತೆ ಹಿಂದಿ, ಇಂಗ್ಲೀಷ್, ಗಣಿತ ಕಲಿಕೆ ಕಡ್ಡಾಯಗೊಳಿಸಲಾಗಿದೆ. ಕರ್ನಾಟಕದಲ್ಲೂ ಇದೇ ರೀತಿ ಮದರಸಾ ಶಿಕ್ಷಣದಲ್ಲಿ ಬದಲಾವಣೆ ತರಲಾಗುತ್ತಾ..? 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more