ಹಲವು ರೇಕಾರ್ಡ್ ಮಾಡಿದ ಯೋಗಿ, ಯುಪಿ ಚುನಾವಣೆಯಲ್ಲಿ ನಡೆದ ಹಲವು ಕುತೂಹಲಕಾರಿ ಘಟನೆಗಳು

ಹಲವು ರೇಕಾರ್ಡ್ ಮಾಡಿದ ಯೋಗಿ, ಯುಪಿ ಚುನಾವಣೆಯಲ್ಲಿ ನಡೆದ ಹಲವು ಕುತೂಹಲಕಾರಿ ಘಟನೆಗಳು

Published : Mar 12, 2022, 11:38 PM IST

ದೇಶದ ರಾಜಕೀಯದಲ್ಲಿ ಬದಲಾವಣೆಗೆ ಕಾರಣವಾಗುವ ದೇಶದ ಅತ್ಯಂತ ದೊಡ್ಡ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಾಳಯ ಜಯಭೇರಿ ಸಾಧಿಸಿದ್ದು ಗೊತ್ತೆ ಇದೆ. ಆದರೆ ಈ ಉತ್ತರ ಪ್ರದೇಶ ಚುನಾವಣೆಯಲ್ಲಿ ಹಲವು ಕುತೂಹಲಕಾರಿ ಘಟನೆಗಳು ನಡೆದಿವೆ. ಅದರ ವಿವರ ಇಲ್ಲಿದೆ ನೋಡಿ...
 

ಬೆಂಗಳೂರು, (ಮಾ.12): ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ, ದೇಶದ ರಾಜಕೀಯದಲ್ಲಿ ಬದಲಾವಣೆಗೆ ಕಾರಣವಾಗುವ ದೇಶದ ಅತ್ಯಂತ ದೊಡ್ಡ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಾಳಯ ಜಯಭೇರಿ ಸಾಧಿಸಿದ್ದು ಗೊತ್ತೆ ಇದೆ. ಆದರೆ ಈ ಉತ್ತರ ಪ್ರದೇಶ ಚುನಾವಣೆಯಲ್ಲಿ ಹಲವು ಕುತೂಹಲಕಾರಿ ಘಟನೆಗಳು ನಡೆದಿವೆ. ಅದರ ವಿವರ ಇಲ್ಲಿದೆ ನೋಡಿ...

Yogi Adityanath Swearing: ಹೋಳಿಗೂ ಮೊದಲೇ ಯೋಗಿ ಪ್ರಮಾಣ ವಚನ: ಪ್ರಧಾನಿ ಮೋದಿ, ಬಿಜೆಪಿ ಸಿಎಂಗಳಿಗೆ ಆಹ್ವಾನ?

ಉತ್ತರಪ್ರದೇಶ (Uttara Pradesh) ವಿಧಾನಸಭಾ ಚುನಾವಣೆಯಲ್ಲಿ (Assembly Election) ಕಾಂಗ್ರೆಸ್ (Congress) ಮತ್ತು ಮಾಯಾವತಿ (Mayawati) ನೇತೃತ್ವದ ಬಹುಜನ ಸಮಾಜವಾದಿ (Bahuja Samajavadi Party) ಪಕ್ಷಕ್ಕೆ ಉತ್ತರಪ್ರದೇಶ ಮತದಾರರು (Voters) ಶಾಕ್‌ ಕೊಟ್ಟಿದ್ದಾರೆ. ಕಾಂಗ್ರೆಸ್ ಮತ್ತು ಬಿಎಸ್‌ಪಿಗೆ ಠೇವಣಿ ಸಹ ಪಡೆಯಲಾಗದಷ್ಟು ಮುಖಭಂಗ ಇಲ್ಲಾಗಿದೆ. ಇಲ್ಲಿ ಸೋಲಿಗಿಂತ ಠೇವಣಿ ಕಳೆದುಕೊಂಡವರೇ ಜಾಸ್ತಿ ಇದ್ದಾರೆ. ಕಾಂಗ್ರೆಸ್ ಅಂತು ಕೇವಲ ಎರಡು ಸೀಟುಗಳಲ್ಲಿ ಗೆದ್ದಿದ್ದು ಕಾಂಗ್ರೆಸ್‌ನ ಬಹುತೇಕ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.  

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more