ಹಲವು ರೇಕಾರ್ಡ್ ಮಾಡಿದ ಯೋಗಿ, ಯುಪಿ ಚುನಾವಣೆಯಲ್ಲಿ ನಡೆದ ಹಲವು ಕುತೂಹಲಕಾರಿ ಘಟನೆಗಳು

ಹಲವು ರೇಕಾರ್ಡ್ ಮಾಡಿದ ಯೋಗಿ, ಯುಪಿ ಚುನಾವಣೆಯಲ್ಲಿ ನಡೆದ ಹಲವು ಕುತೂಹಲಕಾರಿ ಘಟನೆಗಳು

Published : Mar 12, 2022, 11:38 PM IST

ದೇಶದ ರಾಜಕೀಯದಲ್ಲಿ ಬದಲಾವಣೆಗೆ ಕಾರಣವಾಗುವ ದೇಶದ ಅತ್ಯಂತ ದೊಡ್ಡ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಾಳಯ ಜಯಭೇರಿ ಸಾಧಿಸಿದ್ದು ಗೊತ್ತೆ ಇದೆ. ಆದರೆ ಈ ಉತ್ತರ ಪ್ರದೇಶ ಚುನಾವಣೆಯಲ್ಲಿ ಹಲವು ಕುತೂಹಲಕಾರಿ ಘಟನೆಗಳು ನಡೆದಿವೆ. ಅದರ ವಿವರ ಇಲ್ಲಿದೆ ನೋಡಿ...
 

ಬೆಂಗಳೂರು, (ಮಾ.12): ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ, ದೇಶದ ರಾಜಕೀಯದಲ್ಲಿ ಬದಲಾವಣೆಗೆ ಕಾರಣವಾಗುವ ದೇಶದ ಅತ್ಯಂತ ದೊಡ್ಡ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಾಳಯ ಜಯಭೇರಿ ಸಾಧಿಸಿದ್ದು ಗೊತ್ತೆ ಇದೆ. ಆದರೆ ಈ ಉತ್ತರ ಪ್ರದೇಶ ಚುನಾವಣೆಯಲ್ಲಿ ಹಲವು ಕುತೂಹಲಕಾರಿ ಘಟನೆಗಳು ನಡೆದಿವೆ. ಅದರ ವಿವರ ಇಲ್ಲಿದೆ ನೋಡಿ...

Yogi Adityanath Swearing: ಹೋಳಿಗೂ ಮೊದಲೇ ಯೋಗಿ ಪ್ರಮಾಣ ವಚನ: ಪ್ರಧಾನಿ ಮೋದಿ, ಬಿಜೆಪಿ ಸಿಎಂಗಳಿಗೆ ಆಹ್ವಾನ?

ಉತ್ತರಪ್ರದೇಶ (Uttara Pradesh) ವಿಧಾನಸಭಾ ಚುನಾವಣೆಯಲ್ಲಿ (Assembly Election) ಕಾಂಗ್ರೆಸ್ (Congress) ಮತ್ತು ಮಾಯಾವತಿ (Mayawati) ನೇತೃತ್ವದ ಬಹುಜನ ಸಮಾಜವಾದಿ (Bahuja Samajavadi Party) ಪಕ್ಷಕ್ಕೆ ಉತ್ತರಪ್ರದೇಶ ಮತದಾರರು (Voters) ಶಾಕ್‌ ಕೊಟ್ಟಿದ್ದಾರೆ. ಕಾಂಗ್ರೆಸ್ ಮತ್ತು ಬಿಎಸ್‌ಪಿಗೆ ಠೇವಣಿ ಸಹ ಪಡೆಯಲಾಗದಷ್ಟು ಮುಖಭಂಗ ಇಲ್ಲಾಗಿದೆ. ಇಲ್ಲಿ ಸೋಲಿಗಿಂತ ಠೇವಣಿ ಕಳೆದುಕೊಂಡವರೇ ಜಾಸ್ತಿ ಇದ್ದಾರೆ. ಕಾಂಗ್ರೆಸ್ ಅಂತು ಕೇವಲ ಎರಡು ಸೀಟುಗಳಲ್ಲಿ ಗೆದ್ದಿದ್ದು ಕಾಂಗ್ರೆಸ್‌ನ ಬಹುತೇಕ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.  

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more