ಹಲವು ರೇಕಾರ್ಡ್ ಮಾಡಿದ ಯೋಗಿ, ಯುಪಿ ಚುನಾವಣೆಯಲ್ಲಿ ನಡೆದ ಹಲವು ಕುತೂಹಲಕಾರಿ ಘಟನೆಗಳು

ಹಲವು ರೇಕಾರ್ಡ್ ಮಾಡಿದ ಯೋಗಿ, ಯುಪಿ ಚುನಾವಣೆಯಲ್ಲಿ ನಡೆದ ಹಲವು ಕುತೂಹಲಕಾರಿ ಘಟನೆಗಳು

Published : Mar 12, 2022, 11:38 PM IST

ದೇಶದ ರಾಜಕೀಯದಲ್ಲಿ ಬದಲಾವಣೆಗೆ ಕಾರಣವಾಗುವ ದೇಶದ ಅತ್ಯಂತ ದೊಡ್ಡ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಾಳಯ ಜಯಭೇರಿ ಸಾಧಿಸಿದ್ದು ಗೊತ್ತೆ ಇದೆ. ಆದರೆ ಈ ಉತ್ತರ ಪ್ರದೇಶ ಚುನಾವಣೆಯಲ್ಲಿ ಹಲವು ಕುತೂಹಲಕಾರಿ ಘಟನೆಗಳು ನಡೆದಿವೆ. ಅದರ ವಿವರ ಇಲ್ಲಿದೆ ನೋಡಿ...
 

ಬೆಂಗಳೂರು, (ಮಾ.12): ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ, ದೇಶದ ರಾಜಕೀಯದಲ್ಲಿ ಬದಲಾವಣೆಗೆ ಕಾರಣವಾಗುವ ದೇಶದ ಅತ್ಯಂತ ದೊಡ್ಡ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಾಳಯ ಜಯಭೇರಿ ಸಾಧಿಸಿದ್ದು ಗೊತ್ತೆ ಇದೆ. ಆದರೆ ಈ ಉತ್ತರ ಪ್ರದೇಶ ಚುನಾವಣೆಯಲ್ಲಿ ಹಲವು ಕುತೂಹಲಕಾರಿ ಘಟನೆಗಳು ನಡೆದಿವೆ. ಅದರ ವಿವರ ಇಲ್ಲಿದೆ ನೋಡಿ...

Yogi Adityanath Swearing: ಹೋಳಿಗೂ ಮೊದಲೇ ಯೋಗಿ ಪ್ರಮಾಣ ವಚನ: ಪ್ರಧಾನಿ ಮೋದಿ, ಬಿಜೆಪಿ ಸಿಎಂಗಳಿಗೆ ಆಹ್ವಾನ?

ಉತ್ತರಪ್ರದೇಶ (Uttara Pradesh) ವಿಧಾನಸಭಾ ಚುನಾವಣೆಯಲ್ಲಿ (Assembly Election) ಕಾಂಗ್ರೆಸ್ (Congress) ಮತ್ತು ಮಾಯಾವತಿ (Mayawati) ನೇತೃತ್ವದ ಬಹುಜನ ಸಮಾಜವಾದಿ (Bahuja Samajavadi Party) ಪಕ್ಷಕ್ಕೆ ಉತ್ತರಪ್ರದೇಶ ಮತದಾರರು (Voters) ಶಾಕ್‌ ಕೊಟ್ಟಿದ್ದಾರೆ. ಕಾಂಗ್ರೆಸ್ ಮತ್ತು ಬಿಎಸ್‌ಪಿಗೆ ಠೇವಣಿ ಸಹ ಪಡೆಯಲಾಗದಷ್ಟು ಮುಖಭಂಗ ಇಲ್ಲಾಗಿದೆ. ಇಲ್ಲಿ ಸೋಲಿಗಿಂತ ಠೇವಣಿ ಕಳೆದುಕೊಂಡವರೇ ಜಾಸ್ತಿ ಇದ್ದಾರೆ. ಕಾಂಗ್ರೆಸ್ ಅಂತು ಕೇವಲ ಎರಡು ಸೀಟುಗಳಲ್ಲಿ ಗೆದ್ದಿದ್ದು ಕಾಂಗ್ರೆಸ್‌ನ ಬಹುತೇಕ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.  

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more