ಟ್ರೈನ್ ಕೆಳಗೆ ಮಲಗಿ ಜೀವಂತ ಎದ್ದು ಬಂದ ಭೂಪ: ರೀಲ್ಸ್‌ಗಾಗಿ ರಸ್ತೆ ಮಧ್ಯೆ ಬೆಂಕಿ ಹಚ್ಚಿ ಯುವತಿಯ ಹುಚ್ಚಾಟ!

ಟ್ರೈನ್ ಕೆಳಗೆ ಮಲಗಿ ಜೀವಂತ ಎದ್ದು ಬಂದ ಭೂಪ: ರೀಲ್ಸ್‌ಗಾಗಿ ರಸ್ತೆ ಮಧ್ಯೆ ಬೆಂಕಿ ಹಚ್ಚಿ ಯುವತಿಯ ಹುಚ್ಚಾಟ!

Published : Jan 17, 2025, 12:14 PM IST

ಒಂದು ಕಡೆ ರೈಲಿಗೆ ಎದೆಕೊಟ್ಟು ಯುವಕನ ಆತ್ಮಹತ್ಯೆ.. ಇನ್ನೊಂದು ಕಡೆ ರೈಲಿನ ಕೆಳಗೆ ಮಲಗಿ ಆರಾಮಾಗಿ ಮೇಲೆದ್ದ ಭೂಪ..ಇಲ್ಲೊಬ್ಬ ಬೈಕ್ ರೈಡರ್ ಇದ್ದಾನೆ.. ಆತ ಬರೀ ರೈಡರ್ ಅಲ್ಲ, ಪಂಟರ್ ರೈಡರ್.. ಸೈಕಲ್ನಲ್ಲಿ ಕಾರ್ಗಳಿಗೆ ಚಮಕ್ ಕೊಡಲು ಹೋದವನು ಕಾರ್ಗೆ ಗುದ್ದಿ ಪಲ್ಟಿಯಾದ..ಹೀಗೆ ಮತ್ತೊಂದಿಷ್ಟು ವೈರಲ್ ವಿಡಿಯೋಗಳಿವೆ. 

ಬೆಂಗಳೂರು(ಜ.17):  ಪೋಷಕರೇ ಎಚ್ಚರ..ಎಚ್ಚರ.. ಮಕ್ಕಳನ್ನ ಆಟವಾಡೋಕೆ ಬಿಡೋ ಮುನ್ನ ಜೋಪಾನ. ಟೋಲ್ ಗೇಟ್‌ಗೆ ಗುದ್ದಿದ ಕಾರು ಛಿದ್ರ.. ಛಿದ್ರ. ಮೊದಲು ಬೈಕ್‌ಗೆ ಡ್ಯಾಶ್, ಆ ಮೇಲೆ ಕಾಂಪೌಂಡ್ ಒಡೆದು ನುಗ್ಗಿದ ಮತ್ತೊಂದು ಕಾರು. ಪಾದಚಾರಿ ಪಾಲಿಗೆ ಮೃತ್ಯುವಾದ ಡ್ರೈವರ್. ಕಾಡಾನೆ ಜೊತೆ ಯುವಕನ ಕೀಟಲೆ.. ಕೆರಳಿದ ಗಜರಾಜ. ನಾಯಿಗಳಿವೆ ಎಚ್ಚರಿಕೆ..ಶ್ವಾನ ಸಂಕಟ ಒಂದಾ..ಎರಡಾ..? ಎದೆ ಝಲ್ ಎನ್ನಿಸುವಂತಹ.. ಮೈ ನಡುಗಿಸುವಂತಹ ಒಂದಿಷ್ಟು ವೈರಲ್ ವಿಡಿಯೋಗಳನ್ನ ನೋಡ್ಕೊಂಡು ಬರೋಣ. ಇದೇ ಈ ಹೊತ್ತಿನ ವಿಶೇಷ ಸೂಪರ್ ಡೆಡ್ಲಿ ಡೇಂಜರ್.

ಒಂದು ಕಡೆ ರೈಲಿಗೆ ಎದೆಕೊಟ್ಟು ಯುವಕನ ಆತ್ಮಹತ್ಯೆ.. ಇನ್ನೊಂದು ಕಡೆ ರೈಲಿನ ಕೆಳಗೆ ಮಲಗಿ ಆರಾಮಾಗಿ ಮೇಲೆದ್ದ ಭೂಪ..ಇಲ್ಲೊಬ್ಬ ಬೈಕ್ ರೈಡರ್ ಇದ್ದಾನೆ.. ಆತ ಬರೀ ರೈಡರ್ ಅಲ್ಲ, ಪಂಟರ್ ರೈಡರ್.. ಸೈಕಲ್ನಲ್ಲಿ ಕಾರ್ಗಳಿಗೆ ಚಮಕ್ ಕೊಡಲು ಹೋದವನು ಕಾರ್ಗೆ ಗುದ್ದಿ ಪಲ್ಟಿಯಾದ..ಹೀಗೆ ಮತ್ತೊಂದಿಷ್ಟು ವೈರಲ್ ವಿಡಿಯೋಗಳಿವೆ.. ಅವುಗಳನ್ನ ತೋರಿಸ್ತೀವಿ ನೋಡಿ.

ಎಂಟೆದೆ ಭಂಟ ಈ ಟ್ರ್ಯಾಕ್ಟರ್ ಡ್ರೈವರ್: ತಿಮಿಂಗಿಲದ ಪವರ್‌ಗೆ ಯಾವ ಹಡಗೂ ಲೆಕ್ಕಕ್ಕಿಲ್ಲ!

ಕಾರ್ ಬಾನೆಟ್ ಮೇಲೆ ವ್ಯಕ್ತಿಯೊಬ್ಬ ಬಿದ್ದಿದ್ರು ಕಾರ್ ನಿಲ್ಲಿಸದೇ ಎಳೆದೊಯ್ದಿದ್ದಾರೆ ದೂರ್ತರು. ಮತ್ತೊಂದು ಕಡೆ ಟೀ ಅಂಗಡಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಪಾಪಿಗಳು. ಕಾರ್ ಬಾನೆಟ್ ಮೇಲೆ ಒದ್ದಾಡಿದ ಯುವಕ..ಬಿಟ್ಟುಬಿಡಿ ದಮ್ಮಯ್ಯ ಅಂದ್ರು ಕಾರ್ ನಿಲ್ಲಿಸದ ಕೀಚಕರು.. ಟೀ ಸ್ಟಾಲ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು..ರೀಲ್ಸ್ಗಾಗಿ ರಸ್ತೆ ಮಧ್ಯೆ ಬೆಂಕಿ ಹಚ್ಚಿ ಯುವತಿಯ ಹುಚ್ಚಾಟ.. ಹೊಂಚು ಹಾಕಿ ಸರ ಎಗರಿಸಲು ಬಂದವನ ಪ್ಲಾನ್ ವಿಫಲ..ಹೀಗೆ ಮತ್ತೊಂದಿಷ್ಟು ವೈರಲ್ ವಿಡಿಯೋಗಳನ್ನ ನೋಡ್ಕೊಂಡು ಬರೋಣ ಬನ್ನಿ.

ಅನಾಹುತಗಳು ಸಂಭವಿಸೋಕೆ ಹೆಚ್ಚೇನು ಸಮಯ ಬೇಕಾಗಿಲ್ಲ. ಕೆಲವೇ ಕೆಲವು ಸೆಕೆಂಡ್ಗಳು ಸಾಕು. ಈ ರೀತಿಯ ಒಂದಿಷ್ಟು ವೈರಲ್ ವಿಡಿಯೋಗಳಿವೆ. ಕ್ವಿಕ್ ಆಗಿ ಅವುಗಳನ್ನ ನೋಡ್ಕೊಂಡು ಬರೋಣ ಬನ್ನಿ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more