ದೆಹಲಿಯಲ್ಲಿ ಮುಂದುವರೆದ ಪ್ರತಿಭಟನೆಗೆ; ರೈತರಿಗೆ ಕನ್ನಡಿಗನಿಂದ ಊಟದ ವ್ಯವಸ್ಥೆ

Dec 9, 2020, 10:18 AM IST

ಬೆಂಗಳೂರು (ಡಿ. 09): ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ದೆಹಲಿ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಯೂತ್ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಶೀನಿವಾಸ್ ನೇತೃತ್ವದಲ್ಲಿ ರೈತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. 

ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಯೆ ಬಿಸಿ; ಹೊರಬರುವಾಗ ಎಚ್ಚರ ವಹಿಸಿ