ಕನ್ನಡಿಗರಿಗೆ ಅವಕಾಶ ನೀಡಲು KXIP ತಂಡದ ಹಿತ ಮರೆತ್ರಾ ಕುಂಬ್ಳೆ..?

ಕನ್ನಡಿಗರಿಗೆ ಅವಕಾಶ ನೀಡಲು KXIP ತಂಡದ ಹಿತ ಮರೆತ್ರಾ ಕುಂಬ್ಳೆ..?

Suvarna News   | Asianet News
Published : Oct 04, 2020, 05:51 PM IST

ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದರು ಪಂಜಾಬ್ ಆಡಿರುವ 4 ಪಂದ್ಯಗಳಲ್ಲಿ ಒಮ್ಮೆ ಮಾತ್ರ ಗೆಲುವಿನ ಸಿಹಿ ಕಂಡಿದ್ದು 3ರಲ್ಲಿ ಮುಗ್ಗರಿಸಿದೆ. ಇದರ ಬೆನ್ನಲ್ಲೇ ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಮೇಲೆ ತಾಯ್ನಾಡಿನ ಸ್ವಪ್ರೇಮಕ್ಕಾಗಿ ಪಂಜಾಬ್ ತಂಡದ ಹಿತ ಮರೆತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಬೆಂಗಳೂರು(ಅ.04): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಕಿಂಗ್ಸ್ ಇಲೆವನ್ ಕರ್ನಾಟಕ ಎನ್ನುವಷ್ಟರ ಮಟ್ಟಿಗೆ ಬದಲಾಗಿ ಹೋಗಿದೆ. ತಂಡದ ಕೋಚ್ ಅನಿಲ್ ಕುಂಬ್ಳೆ, ನಾಯಕ ಕೆ.ಎಲ್. ರಾಹುಲ್ ಸೇರಿದಂತೆ 6 ಮಂದಿ ಕನ್ನಡಿಗರು ಕಿಂಗ್ಸ್ ಇಲೆವನ್ ಪಂಜಾಬ್ ತಂಡದಲ್ಲಿದ್ದಾರೆ.

ಹೌದು, ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದರು ಪಂಜಾಬ್ ಆಡಿರುವ 4 ಪಂದ್ಯಗಳಲ್ಲಿ ಒಮ್ಮೆ ಮಾತ್ರ ಗೆಲುವಿನ ಸಿಹಿ ಕಂಡಿದ್ದು 3ರಲ್ಲಿ ಮುಗ್ಗರಿಸಿದೆ. ಇದರ ಬೆನ್ನಲ್ಲೇ ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಮೇಲೆ ತಾಯ್ನಾಡಿನ ಸ್ವಪ್ರೇಮಕ್ಕಾಗಿ ಪಂಜಾಬ್ ತಂಡದ ಹಿತ ಮರೆತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. 

ಕರ್ನಾಟಕದ ಆಟಗಾರ ಕರುಣ್ ನಾಯರ್ ಪದೇ ಪದೇ ವಿಫಲವಾಗುತ್ತಿದ್ದರೂ ಅವರಿಗೆ ಕುಂಬ್ಳೆ ಅವಕಾಶ ನೀಡುತ್ತಿದ್ದಾರೆ. ಮನ್ದೀಪ್ ಅವರನ್ನು ಸುಮ್ಮನೆ ಬೆಂಚ್ ಕಾಯಿಸಲಾಗುತ್ತಿದೆ ಎನ್ನುವ ಟೀಕೆ ವ್ಯಕ್ತವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?