ದಿನೇಶ್ ಕಾರ್ತಿಕ್ ಏಕಾಏಕಿ ಕೆಕೆಆರ್ ನಾಯಕತ್ವ ತ್ಯಜಿಸಿದ್ದೇಕೆ?

ದಿನೇಶ್ ಕಾರ್ತಿಕ್ ಏಕಾಏಕಿ ಕೆಕೆಆರ್ ನಾಯಕತ್ವ ತ್ಯಜಿಸಿದ್ದೇಕೆ?

Suvarna News   | Asianet News
Published : Oct 18, 2020, 06:41 PM IST

ದಿನೇಶ್ ಕಾರ್ತಿಕ್ ತಾವು ಬ್ಯಾಟಿಂಗ್‌ನತ್ತ ಹೆಚ್ಚು ಗಮನ ಕೇಂದ್ರಿಕರಿಸುವುದಕ್ಕಾಗಿ, ಈ ಮೂಲಕ ತಂಡಕ್ಕೆ ನೆರವಾಗಲು ಕೆಕೆಆರ್ ನಾಯಕತ್ವ ತ್ಯಜಿಸುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.

ದುಬೈ(ಅ.18): ಮಿಲಿಯನ್ ಡಾಲರ್ ಟೂರ್ನಿಯಾದ ಐಪಿಎಲ್‌ನಲ್ಲಿ ದಿನಬೆಳಕಾದರೆ ಹಲವಾರು ಅಚ್ಚರಿಯ ಸಂಗತಿಗಳು ಘಟಿಸುತ್ತಲೇ ಇರುತ್ತವೆ. ಎರಡು ದಿನಗಳ ಹಿಂದಷ್ಟೇ ದಿನೇಶ್ ಕಾರ್ತಿಕ್ ಕೋಲ್ಕತ ನೈಟ್‌ ರೈಡರ್ಸ್ ನಾಯಕತ್ವದಿಂದ ದಿಢೀರ್ ಎನ್ನುವಂತೆ ಕೆಳಕ್ಕಿಳಿದು ಅಚ್ಚರಿ ಮೂಡಿಸಿದ್ದರು.

ದಿನೇಶ್ ಕಾರ್ತಿಕ್ ತಾವು ಬ್ಯಾಟಿಂಗ್‌ನತ್ತ ಹೆಚ್ಚು ಗಮನ ಕೇಂದ್ರಿಕರಿಸುವುದಕ್ಕಾಗಿ, ಈ ಮೂಲಕ ತಂಡಕ್ಕೆ ನೆರವಾಗಲು ಕೆಕೆಆರ್ ನಾಯಕತ್ವ ತ್ಯಜಿಸುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.

ಆದರೆ ದಿನೇಶ್ ಕಾರ್ತಿಕ್ ಸ್ವಯಂ ನಿರ್ಧಾರದಿಂದ ನಾಯಕತ್ವ ತ್ಯಜಿಸಿದ್ರಾ ಅಥವಾ ಡಿಕೆಯನ್ನು ಕೆಕೆಆರ್ ಫ್ರಾಂಚೈಸಿ ನಾಯಕತ್ವ ಹುದ್ದೆಯಿಂದ ಕೆಳಕ್ಕಿಳಿಸಿತಾ ಎನ್ನುವ ಅನುಮಾನ ಜೋರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?