RCB ವಿರುದ್ಧ ಪಂಜಾಬ್ ದಿಗ್ವಿಜಯ: ವಿರಾಟ್ ಪಡೆ ಎಡವಿದ್ದೆಲ್ಲಿ..?

RCB ವಿರುದ್ಧ ಪಂಜಾಬ್ ದಿಗ್ವಿಜಯ: ವಿರಾಟ್ ಪಡೆ ಎಡವಿದ್ದೆಲ್ಲಿ..?

Published : Sep 25, 2020, 03:06 PM ISTUpdated : Sep 25, 2020, 03:07 PM IST

ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವನ್ ಪಂಜಾಬ್ ತಂಡವು ನಾಯಕ ಕೆ.ಎಲ್. ರಾಹುಲ್ ಸಿಡಿಲಬ್ಬರದ ಶತಕದ ನೆರವಿನಿಂದ 206 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿತು. ಬೃಹತ್ ಮೊತ್ತ ಗುರಿ ಬೆನ್ನತ್ತಿದ ಆರ್‌ಸಿಬಿ ಹೀನಾಯ ಸೋಲು ಕಂಡಿತು

ದುಬೈ(ಸೆ.25): ಕೆ.ಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದೆ. ನಾಯಕನ ಆಟವಾಡಿದ ರಾಹುಲ್ ಪಂದ್ಯದ ದಿಕ್ಕನ್ನೇ ಬದಲಿಸಿ ಬಿಟ್ಟರು.

ಹೌದು, ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವನ್ ಪಂಜಾಬ್ ತಂಡವು ನಾಯಕ ಕೆ.ಎಲ್. ರಾಹುಲ್ ಸಿಡಿಲಬ್ಬರದ ಶತಕದ ನೆರವಿನಿಂದ 206 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿತು. ಬೃಹತ್ ಮೊತ್ತ ಗುರಿ ಬೆನ್ನತ್ತಿದ ಆರ್‌ಸಿಬಿ ಹೀನಾಯ ಸೋಲು ಕಂಡಿತು.

ಈ ಪಂದ್ಯದಲ್ಲಿ ಕಳಪೆ ಕ್ಷೇತ್ರರಕ್ಷಣೆ ಹಾಗೂ ದುರ್ಬಲ ಬೌಲಿಂಗ್ ಆರ್‌ಸಿಬಿ ಕೈಯಿಂದ ಪಂದ್ಯ ಕೈಜಾರುವಂತೆ ಮಾಡಿತು. ಈ ಪಂದ್ಯದಲ್ಲಿ ಆರ್‌ಸಿಬಿ ಪಂದ್ಯ ಕೈಚೆಲ್ಲಿದ್ದೆಲ್ಲಿ? ಪಂದ್ಯದ ಟರ್ನಿಂಗ್ ಪಾಯಿಂಟ್ ಏನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?