ಯಾದಗಿರಿ: ಬಸವಸಾಗರ ಡ್ಯಾಂ ಭರ್ತಿ, 1 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

ಯಾದಗಿರಿ: ಬಸವಸಾಗರ ಡ್ಯಾಂ ಭರ್ತಿ, 1 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

Suvarna News   | Asianet News
Published : Aug 10, 2020, 01:37 PM IST

ಕೃಷ್ಣಾ ನದಿಗೆ ಹೆಚ್ಚಿದ ನೀರಿನ ಒಳ ಹರಿವು|  ಬಸವಸಾಗರ ಜಲಾಶಯ ಸಂಪೂರ್ಣ ಭರ್ತಿ| ಜಲಾಶಯದ 14 ಗೇಟ್‌ಗಳ ಮೂಲಕ ನದಿಗೆ ಒಂದು ಲಕ್ಷ ಕ್ಯೂಸೆಕ್ಸ್‌ ನೀರನ್ನ ಬಿಡುಗಡೆ|

ಯಾದಗಿರಿ(ಆ.10): ಕೃಷ್ಣಾ ನದಿಗೆ ನೀರಿನ ಒಳ ಹರಿವು ಹೆಚ್ಚಾದ ಪರಿಣಾಮ ಜಿಲ್ಲೆಯ ಬಸವಸಾಗರ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ 14 ಗೇಟ್‌ಗಳ ಮೂಲಕ ನದಿಗೆ ಒಂದು ಲಕ್ಷ ಕ್ಯೂಸೆಕ್ಸ್‌ ನೀರನ್ನ ಬಿಡುಗಡೆ ಮಾಡಲಾಗುತ್ತಿದೆ. 

ಮಡಿಕೇರಿಯಲ್ಲಿ ಬಿಡುವು ಕೊಟ್ಟ ಮಳೆರಾಯ; ಆಪರೇಷನ್ ಬ್ರಹ್ಮಗಿರಿ ಚುರುಕು

ಮಹಾರಾಷ್ಟ್ರದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಬಸವಸಾಗರ ಡ್ಯಾಂ ಸಂಪೂರ್ಣವಾಗಿ ತುಂಬಿದೆ. ಇದರಿಂದ ಈ ಭಾಗದ ರೈತರ ಮೊಗದಲ್ಲಿ ಸಂತಸ ಮೂಡಿದೆ.
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ