ಜೂನ್ 27ಕ್ಕೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣ

ಜೂನ್ 27ಕ್ಕೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣ

Published : Jun 09, 2022, 06:54 PM IST

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ರಾಜ್ಯ ಸರ್ಕಾರದಿಂದ  64 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ 108 ಅಡಿ  ಪ್ರತಿಮೆ ನಿರ್ಮಾಣವಾಗುತ್ತಿದೆ. 

ಬೆಂಗಳೂರು (ಜೂ. 09): ನಗರದ ದೇವನಹಳ್ಳಿಯಲ್ಲಿರುವ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ  ಬೃಹತ್ ಕಂಚಿನ ಪುತ್ಥಳಿ ನಿರ್ಮಾಣವಾಗುತ್ತಿದೆ.  ರಾಜ್ಯ ಸರ್ಕಾರದಿಂದ 64 ಕೋಟಿ ವೆಚ್ಚದಲ್ಲಿ 108 ಅಡಿ ಪ್ರತಿಮೆ ನಿರ್ಮಾಣವಾಗುತ್ತಿದೆ. 90 ಅಡಿ ಕಂಚಿನ ಪುತ್ಥಳಿ, 18 ಅಡಿ ಎತ್ತರದ ಪೀಠವನ್ನು ಹೊಂದಿರುವ ಬೃಹತ್ ಪ್ರತಿಮೆಯನ್ನು ವಿಮಾನ ನಿಲ್ದಾಣದಲ್ಲಿ ತಲೆ ಎತ್ತಲಿದೆ.   ಜೂ. 27ರಂದು ಕೆಂಪೇಗೌಡರ ಜಯಂತಿಯಂದೆ ಪ್ರತಿಮ ಅನಾವರಣವಾಗಲಿದೆ. 

ಇದನ್ನೂ ನೋಡಿ: 9 ತಿಂಗಳ ಮಗುವಿನೊಂದಿಗೆ ಮ್ಯಾನ್‌ಹೋಲ್‌ಗೆ ಬಿದ್ದ ಮಹಿಳೆ: ಭಯಾನಕ ವಿಡಿಯೋ

ದೇಶ ವಿದೇಶಗಳಿಂದ ಬರುವ ಪ್ರಯಾಣಿಕರೆಲ್ಲರೂ ಕೆಂಪೇಗೌಡರ ಪ್ರತಿಮೆಯನ್ನು ವೀಕ್ಷಿಸಬೇಕು. ಆ ಮೂಲಕ ಕೆಂಪೇಗೌಡರ ವ್ಯಕ್ತಿತ್ವವು ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆಯಬೇಕು ಎಂಬ ಉದ್ದೇಶದಿಂದ ವಿಮಾನ ನಿಲ್ದಾಣದ ಬಳಿ ಎಲ್ಲರ ಗಮನ ಸೆಳೆಯುವಂತಹ ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿಸಲಾಗುತ್ತಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more