ಜೂನ್ 27ಕ್ಕೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣ

ಜೂನ್ 27ಕ್ಕೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣ

Published : Jun 09, 2022, 06:54 PM IST

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ರಾಜ್ಯ ಸರ್ಕಾರದಿಂದ  64 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ 108 ಅಡಿ  ಪ್ರತಿಮೆ ನಿರ್ಮಾಣವಾಗುತ್ತಿದೆ. 

ಬೆಂಗಳೂರು (ಜೂ. 09): ನಗರದ ದೇವನಹಳ್ಳಿಯಲ್ಲಿರುವ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ  ಬೃಹತ್ ಕಂಚಿನ ಪುತ್ಥಳಿ ನಿರ್ಮಾಣವಾಗುತ್ತಿದೆ.  ರಾಜ್ಯ ಸರ್ಕಾರದಿಂದ 64 ಕೋಟಿ ವೆಚ್ಚದಲ್ಲಿ 108 ಅಡಿ ಪ್ರತಿಮೆ ನಿರ್ಮಾಣವಾಗುತ್ತಿದೆ. 90 ಅಡಿ ಕಂಚಿನ ಪುತ್ಥಳಿ, 18 ಅಡಿ ಎತ್ತರದ ಪೀಠವನ್ನು ಹೊಂದಿರುವ ಬೃಹತ್ ಪ್ರತಿಮೆಯನ್ನು ವಿಮಾನ ನಿಲ್ದಾಣದಲ್ಲಿ ತಲೆ ಎತ್ತಲಿದೆ.   ಜೂ. 27ರಂದು ಕೆಂಪೇಗೌಡರ ಜಯಂತಿಯಂದೆ ಪ್ರತಿಮ ಅನಾವರಣವಾಗಲಿದೆ. 

ಇದನ್ನೂ ನೋಡಿ: 9 ತಿಂಗಳ ಮಗುವಿನೊಂದಿಗೆ ಮ್ಯಾನ್‌ಹೋಲ್‌ಗೆ ಬಿದ್ದ ಮಹಿಳೆ: ಭಯಾನಕ ವಿಡಿಯೋ

ದೇಶ ವಿದೇಶಗಳಿಂದ ಬರುವ ಪ್ರಯಾಣಿಕರೆಲ್ಲರೂ ಕೆಂಪೇಗೌಡರ ಪ್ರತಿಮೆಯನ್ನು ವೀಕ್ಷಿಸಬೇಕು. ಆ ಮೂಲಕ ಕೆಂಪೇಗೌಡರ ವ್ಯಕ್ತಿತ್ವವು ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆಯಬೇಕು ಎಂಬ ಉದ್ದೇಶದಿಂದ ವಿಮಾನ ನಿಲ್ದಾಣದ ಬಳಿ ಎಲ್ಲರ ಗಮನ ಸೆಳೆಯುವಂತಹ ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿಸಲಾಗುತ್ತಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more