ಜೂನ್ 27ಕ್ಕೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣ

ಜೂನ್ 27ಕ್ಕೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣ

Published : Jun 09, 2022, 06:54 PM IST

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ರಾಜ್ಯ ಸರ್ಕಾರದಿಂದ  64 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ 108 ಅಡಿ  ಪ್ರತಿಮೆ ನಿರ್ಮಾಣವಾಗುತ್ತಿದೆ. 

ಬೆಂಗಳೂರು (ಜೂ. 09): ನಗರದ ದೇವನಹಳ್ಳಿಯಲ್ಲಿರುವ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ  ಬೃಹತ್ ಕಂಚಿನ ಪುತ್ಥಳಿ ನಿರ್ಮಾಣವಾಗುತ್ತಿದೆ.  ರಾಜ್ಯ ಸರ್ಕಾರದಿಂದ 64 ಕೋಟಿ ವೆಚ್ಚದಲ್ಲಿ 108 ಅಡಿ ಪ್ರತಿಮೆ ನಿರ್ಮಾಣವಾಗುತ್ತಿದೆ. 90 ಅಡಿ ಕಂಚಿನ ಪುತ್ಥಳಿ, 18 ಅಡಿ ಎತ್ತರದ ಪೀಠವನ್ನು ಹೊಂದಿರುವ ಬೃಹತ್ ಪ್ರತಿಮೆಯನ್ನು ವಿಮಾನ ನಿಲ್ದಾಣದಲ್ಲಿ ತಲೆ ಎತ್ತಲಿದೆ.   ಜೂ. 27ರಂದು ಕೆಂಪೇಗೌಡರ ಜಯಂತಿಯಂದೆ ಪ್ರತಿಮ ಅನಾವರಣವಾಗಲಿದೆ. 

ಇದನ್ನೂ ನೋಡಿ: 9 ತಿಂಗಳ ಮಗುವಿನೊಂದಿಗೆ ಮ್ಯಾನ್‌ಹೋಲ್‌ಗೆ ಬಿದ್ದ ಮಹಿಳೆ: ಭಯಾನಕ ವಿಡಿಯೋ

ದೇಶ ವಿದೇಶಗಳಿಂದ ಬರುವ ಪ್ರಯಾಣಿಕರೆಲ್ಲರೂ ಕೆಂಪೇಗೌಡರ ಪ್ರತಿಮೆಯನ್ನು ವೀಕ್ಷಿಸಬೇಕು. ಆ ಮೂಲಕ ಕೆಂಪೇಗೌಡರ ವ್ಯಕ್ತಿತ್ವವು ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆಯಬೇಕು ಎಂಬ ಉದ್ದೇಶದಿಂದ ವಿಮಾನ ನಿಲ್ದಾಣದ ಬಳಿ ಎಲ್ಲರ ಗಮನ ಸೆಳೆಯುವಂತಹ ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿಸಲಾಗುತ್ತಿದೆ. 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more