ಜೂನ್ 27ಕ್ಕೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣ

ಜೂನ್ 27ಕ್ಕೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣ

Published : Jun 09, 2022, 06:54 PM IST

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ರಾಜ್ಯ ಸರ್ಕಾರದಿಂದ  64 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ 108 ಅಡಿ  ಪ್ರತಿಮೆ ನಿರ್ಮಾಣವಾಗುತ್ತಿದೆ. 

ಬೆಂಗಳೂರು (ಜೂ. 09): ನಗರದ ದೇವನಹಳ್ಳಿಯಲ್ಲಿರುವ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ  ಬೃಹತ್ ಕಂಚಿನ ಪುತ್ಥಳಿ ನಿರ್ಮಾಣವಾಗುತ್ತಿದೆ.  ರಾಜ್ಯ ಸರ್ಕಾರದಿಂದ 64 ಕೋಟಿ ವೆಚ್ಚದಲ್ಲಿ 108 ಅಡಿ ಪ್ರತಿಮೆ ನಿರ್ಮಾಣವಾಗುತ್ತಿದೆ. 90 ಅಡಿ ಕಂಚಿನ ಪುತ್ಥಳಿ, 18 ಅಡಿ ಎತ್ತರದ ಪೀಠವನ್ನು ಹೊಂದಿರುವ ಬೃಹತ್ ಪ್ರತಿಮೆಯನ್ನು ವಿಮಾನ ನಿಲ್ದಾಣದಲ್ಲಿ ತಲೆ ಎತ್ತಲಿದೆ.   ಜೂ. 27ರಂದು ಕೆಂಪೇಗೌಡರ ಜಯಂತಿಯಂದೆ ಪ್ರತಿಮ ಅನಾವರಣವಾಗಲಿದೆ. 

ಇದನ್ನೂ ನೋಡಿ: 9 ತಿಂಗಳ ಮಗುವಿನೊಂದಿಗೆ ಮ್ಯಾನ್‌ಹೋಲ್‌ಗೆ ಬಿದ್ದ ಮಹಿಳೆ: ಭಯಾನಕ ವಿಡಿಯೋ

ದೇಶ ವಿದೇಶಗಳಿಂದ ಬರುವ ಪ್ರಯಾಣಿಕರೆಲ್ಲರೂ ಕೆಂಪೇಗೌಡರ ಪ್ರತಿಮೆಯನ್ನು ವೀಕ್ಷಿಸಬೇಕು. ಆ ಮೂಲಕ ಕೆಂಪೇಗೌಡರ ವ್ಯಕ್ತಿತ್ವವು ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆಯಬೇಕು ಎಂಬ ಉದ್ದೇಶದಿಂದ ವಿಮಾನ ನಿಲ್ದಾಣದ ಬಳಿ ಎಲ್ಲರ ಗಮನ ಸೆಳೆಯುವಂತಹ ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿಸಲಾಗುತ್ತಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more