ಜೂನ್ 27ಕ್ಕೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣ

ಜೂನ್ 27ಕ್ಕೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣ

Published : Jun 09, 2022, 06:54 PM IST

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ರಾಜ್ಯ ಸರ್ಕಾರದಿಂದ  64 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ 108 ಅಡಿ  ಪ್ರತಿಮೆ ನಿರ್ಮಾಣವಾಗುತ್ತಿದೆ. 

ಬೆಂಗಳೂರು (ಜೂ. 09): ನಗರದ ದೇವನಹಳ್ಳಿಯಲ್ಲಿರುವ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ  ಬೃಹತ್ ಕಂಚಿನ ಪುತ್ಥಳಿ ನಿರ್ಮಾಣವಾಗುತ್ತಿದೆ.  ರಾಜ್ಯ ಸರ್ಕಾರದಿಂದ 64 ಕೋಟಿ ವೆಚ್ಚದಲ್ಲಿ 108 ಅಡಿ ಪ್ರತಿಮೆ ನಿರ್ಮಾಣವಾಗುತ್ತಿದೆ. 90 ಅಡಿ ಕಂಚಿನ ಪುತ್ಥಳಿ, 18 ಅಡಿ ಎತ್ತರದ ಪೀಠವನ್ನು ಹೊಂದಿರುವ ಬೃಹತ್ ಪ್ರತಿಮೆಯನ್ನು ವಿಮಾನ ನಿಲ್ದಾಣದಲ್ಲಿ ತಲೆ ಎತ್ತಲಿದೆ.   ಜೂ. 27ರಂದು ಕೆಂಪೇಗೌಡರ ಜಯಂತಿಯಂದೆ ಪ್ರತಿಮ ಅನಾವರಣವಾಗಲಿದೆ. 

ಇದನ್ನೂ ನೋಡಿ: 9 ತಿಂಗಳ ಮಗುವಿನೊಂದಿಗೆ ಮ್ಯಾನ್‌ಹೋಲ್‌ಗೆ ಬಿದ್ದ ಮಹಿಳೆ: ಭಯಾನಕ ವಿಡಿಯೋ

ದೇಶ ವಿದೇಶಗಳಿಂದ ಬರುವ ಪ್ರಯಾಣಿಕರೆಲ್ಲರೂ ಕೆಂಪೇಗೌಡರ ಪ್ರತಿಮೆಯನ್ನು ವೀಕ್ಷಿಸಬೇಕು. ಆ ಮೂಲಕ ಕೆಂಪೇಗೌಡರ ವ್ಯಕ್ತಿತ್ವವು ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆಯಬೇಕು ಎಂಬ ಉದ್ದೇಶದಿಂದ ವಿಮಾನ ನಿಲ್ದಾಣದ ಬಳಿ ಎಲ್ಲರ ಗಮನ ಸೆಳೆಯುವಂತಹ ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿಸಲಾಗುತ್ತಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more