ಲಾಡ್ ಕ್ಯಾಂಟೀನ್: ಹಸಿವು ಮುಕ್ತ ರಾಜ್ಯ ಮಾಡಲು ಪಣ ತೊಟ್ಟ ಸಂತೋಷ್ ಲಾಡ್

ಲಾಡ್ ಕ್ಯಾಂಟೀನ್: ಹಸಿವು ಮುಕ್ತ ರಾಜ್ಯ ಮಾಡಲು ಪಣ ತೊಟ್ಟ ಸಂತೋಷ್ ಲಾಡ್

Published : Oct 21, 2021, 07:46 PM ISTUpdated : Oct 21, 2021, 07:47 PM IST

ಹಸಿವು‌ ಮುಕ್ತ ರಾಜ್ಯ ಮಾಡೋ ಸಿದ್ದರಾಮಯ್ಯ ಕನಸಿಗೆ ಮಾಜಿ ಸಚಿವ ಸಂತೋಷ ಲಾಡ್ ನೀರೆರೆಯುವ ಕೆಲಸವನ್ನು ಮಾಡುತ್ತಿದ್ದಾರೆ. 

ಬಳ್ಳಾರಿ, (ಅ.21): ಹಸಿವು‌ ಮುಕ್ತ ರಾಜ್ಯ ಮಾಡೋ ಸಿದ್ದರಾಮಯ್ಯ ಕನಸಿಗೆ ಮಾಜಿ ಸಚಿವ ಸಂತೋಷ ಲಾಡ್ ನೀರೆರೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಯಾಕಂದ್ರೆ, ಬಳ್ಳಾರಿಯಲ್ಲಿ ಮೂರು, ಸಂಡೂರು, ಕೂಡ್ಲಿಗಿ, ಹರಪನಹಳ್ಳಿ, ಕಲಘಟಗಿ ಆಳ್ನಾವರ ಸೇರಿದಂತೆ ಒಟ್ಟು ಹತ್ತು ಕಡೆ ಕ್ಯಾಂಟಿನ್ ನಿರ್ಮಾಣ ಮಾಡೋ ಮೂಲಕ ಜನರ ಹಸಿವನ್ನು ನೀಗುವ ಕೆಲಸವನ್ನು ಮಾಡ್ತಿದ್ದಾರೆ.  ಕಳೆದ ನಾಲ್ಕು ತಿಂಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಜನರು ಈ ಕ್ಯಾಂಟಿನ್ ನಲ್ಲಿ ಮಧ್ಯಾಹ್ನದ ಊಟ ಮಾಡಿ ಹರಿಸಿದ್ದಾರೆ. 

ಇನ್ನೂ  ಬಳ್ಳಾರಿಯ ಎಪಿಎಂಸಿ ವೃತ್ತದಲ್ಲಿ ಹತ್ತನೇ ಕ್ಯಾಂಟಿನ್ ಉದ್ಘಾಟನೆ ಮಾಡಿದ ಸಂತೋಷ ಲಾಡ್, ಕ್ಯಾಂಟಿನ್ ನಿರ್ಮಾಣದ ಹಿಂದೆ ರಾಜಕೀಯ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ