ಒಂದೇ ಕಟ್ಟಡದಲ್ಲಿ ವಾಸವಿದ್ದ 11 ಮಂದಿಗೆ ಕೊರೋನಾ ಶಾಕ್..!

ಒಂದೇ ಕಟ್ಟಡದಲ್ಲಿ ವಾಸವಿದ್ದ 11 ಮಂದಿಗೆ ಕೊರೋನಾ ಶಾಕ್..!

Suvarna News   | Asianet News
Published : May 13, 2020, 05:39 PM IST

ತಬ್ಲಿಘಿಗಳು ವಾಸಿಸುವ ಏರಿಯಾದಲ್ಲೇ ಈ ಮೂರು ಕುಟುಂಬಗಳು ವಾಸವಾಗಿದ್ದವು. ಅವರಿಂದಲೇ ಕೊರೋನಾ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮೂರು ಕುಟುಂಬಗಳು ಕಳೆದೊಂದು ತಿಂಗಳಿನಿಂದ ಏರಿಯಾ ಬಿಟ್ಟು ಹೊರಗೆ ಹೋಗಿಲ್ಲ.

ಬೀದರ್(ಮೇ.13): ನಗರದ ಓಲ್ಡ್ ಸಿಟಿಯಲ್ಲಿ ಒಂದೇ ಕಟ್ಟಡದಲ್ಲಿ ವಾಸವಿದ್ದ ಮೂರು ಕುಟುಂಬಗಳ 11 ಮಂದಿಗೆ ಕೊರೋನ ಬರ ಸಿಡಿಲು ಬಂದೆರಗಿದೆ. ತಾಯಿ-ಮಕ್ಕಳಿಗೆ ಸೇರಿದಂತೆ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಸೋಂಕು ತಗುಲಿದೆ.

ತಬ್ಲಿಘಿಗಳು ವಾಸಿಸುವ ಏರಿಯಾದಲ್ಲೇ ಈ ಮೂರು ಕುಟುಂಬಗಳು ವಾಸವಾಗಿದ್ದವು. ಅವರಿಂದಲೇ ಕೊರೋನಾ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮೂರು ಕುಟುಂಬಗಳು ಕಳೆದೊಂದು ತಿಂಗಳಿನಿಂದ ಏರಿಯಾ ಬಿಟ್ಟು ಹೊರಗೆ ಹೋಗಿಲ್ಲ.

ಜಿಲ್ಲಾಡಳಿತ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೊರೋನಾ ಸೋಂಕು ಮತ್ತೆ ಪತ್ತೆಯಾಗಿರುವುದು ಸಾಕಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!