ಒಂದೇ ಕಟ್ಟಡದಲ್ಲಿ ವಾಸವಿದ್ದ 11 ಮಂದಿಗೆ ಕೊರೋನಾ ಶಾಕ್..!

ಒಂದೇ ಕಟ್ಟಡದಲ್ಲಿ ವಾಸವಿದ್ದ 11 ಮಂದಿಗೆ ಕೊರೋನಾ ಶಾಕ್..!

Suvarna News   | Asianet News
Published : May 13, 2020, 05:39 PM IST

ತಬ್ಲಿಘಿಗಳು ವಾಸಿಸುವ ಏರಿಯಾದಲ್ಲೇ ಈ ಮೂರು ಕುಟುಂಬಗಳು ವಾಸವಾಗಿದ್ದವು. ಅವರಿಂದಲೇ ಕೊರೋನಾ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮೂರು ಕುಟುಂಬಗಳು ಕಳೆದೊಂದು ತಿಂಗಳಿನಿಂದ ಏರಿಯಾ ಬಿಟ್ಟು ಹೊರಗೆ ಹೋಗಿಲ್ಲ.

ಬೀದರ್(ಮೇ.13): ನಗರದ ಓಲ್ಡ್ ಸಿಟಿಯಲ್ಲಿ ಒಂದೇ ಕಟ್ಟಡದಲ್ಲಿ ವಾಸವಿದ್ದ ಮೂರು ಕುಟುಂಬಗಳ 11 ಮಂದಿಗೆ ಕೊರೋನ ಬರ ಸಿಡಿಲು ಬಂದೆರಗಿದೆ. ತಾಯಿ-ಮಕ್ಕಳಿಗೆ ಸೇರಿದಂತೆ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಸೋಂಕು ತಗುಲಿದೆ.

ತಬ್ಲಿಘಿಗಳು ವಾಸಿಸುವ ಏರಿಯಾದಲ್ಲೇ ಈ ಮೂರು ಕುಟುಂಬಗಳು ವಾಸವಾಗಿದ್ದವು. ಅವರಿಂದಲೇ ಕೊರೋನಾ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮೂರು ಕುಟುಂಬಗಳು ಕಳೆದೊಂದು ತಿಂಗಳಿನಿಂದ ಏರಿಯಾ ಬಿಟ್ಟು ಹೊರಗೆ ಹೋಗಿಲ್ಲ.

ಜಿಲ್ಲಾಡಳಿತ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೊರೋನಾ ಸೋಂಕು ಮತ್ತೆ ಪತ್ತೆಯಾಗಿರುವುದು ಸಾಕಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!