ಒಂದೇ ಕಟ್ಟಡದಲ್ಲಿ ವಾಸವಿದ್ದ 11 ಮಂದಿಗೆ ಕೊರೋನಾ ಶಾಕ್..!

ಒಂದೇ ಕಟ್ಟಡದಲ್ಲಿ ವಾಸವಿದ್ದ 11 ಮಂದಿಗೆ ಕೊರೋನಾ ಶಾಕ್..!

Suvarna News   | Asianet News
Published : May 13, 2020, 05:39 PM IST

ತಬ್ಲಿಘಿಗಳು ವಾಸಿಸುವ ಏರಿಯಾದಲ್ಲೇ ಈ ಮೂರು ಕುಟುಂಬಗಳು ವಾಸವಾಗಿದ್ದವು. ಅವರಿಂದಲೇ ಕೊರೋನಾ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮೂರು ಕುಟುಂಬಗಳು ಕಳೆದೊಂದು ತಿಂಗಳಿನಿಂದ ಏರಿಯಾ ಬಿಟ್ಟು ಹೊರಗೆ ಹೋಗಿಲ್ಲ.

ಬೀದರ್(ಮೇ.13): ನಗರದ ಓಲ್ಡ್ ಸಿಟಿಯಲ್ಲಿ ಒಂದೇ ಕಟ್ಟಡದಲ್ಲಿ ವಾಸವಿದ್ದ ಮೂರು ಕುಟುಂಬಗಳ 11 ಮಂದಿಗೆ ಕೊರೋನ ಬರ ಸಿಡಿಲು ಬಂದೆರಗಿದೆ. ತಾಯಿ-ಮಕ್ಕಳಿಗೆ ಸೇರಿದಂತೆ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಸೋಂಕು ತಗುಲಿದೆ.

ತಬ್ಲಿಘಿಗಳು ವಾಸಿಸುವ ಏರಿಯಾದಲ್ಲೇ ಈ ಮೂರು ಕುಟುಂಬಗಳು ವಾಸವಾಗಿದ್ದವು. ಅವರಿಂದಲೇ ಕೊರೋನಾ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮೂರು ಕುಟುಂಬಗಳು ಕಳೆದೊಂದು ತಿಂಗಳಿನಿಂದ ಏರಿಯಾ ಬಿಟ್ಟು ಹೊರಗೆ ಹೋಗಿಲ್ಲ.

ಜಿಲ್ಲಾಡಳಿತ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೊರೋನಾ ಸೋಂಕು ಮತ್ತೆ ಪತ್ತೆಯಾಗಿರುವುದು ಸಾಕಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?