ಒಂದೇ ಕಟ್ಟಡದಲ್ಲಿ ವಾಸವಿದ್ದ 11 ಮಂದಿಗೆ ಕೊರೋನಾ ಶಾಕ್..!

ಒಂದೇ ಕಟ್ಟಡದಲ್ಲಿ ವಾಸವಿದ್ದ 11 ಮಂದಿಗೆ ಕೊರೋನಾ ಶಾಕ್..!

Suvarna News   | Asianet News
Published : May 13, 2020, 05:39 PM IST

ತಬ್ಲಿಘಿಗಳು ವಾಸಿಸುವ ಏರಿಯಾದಲ್ಲೇ ಈ ಮೂರು ಕುಟುಂಬಗಳು ವಾಸವಾಗಿದ್ದವು. ಅವರಿಂದಲೇ ಕೊರೋನಾ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮೂರು ಕುಟುಂಬಗಳು ಕಳೆದೊಂದು ತಿಂಗಳಿನಿಂದ ಏರಿಯಾ ಬಿಟ್ಟು ಹೊರಗೆ ಹೋಗಿಲ್ಲ.

ಬೀದರ್(ಮೇ.13): ನಗರದ ಓಲ್ಡ್ ಸಿಟಿಯಲ್ಲಿ ಒಂದೇ ಕಟ್ಟಡದಲ್ಲಿ ವಾಸವಿದ್ದ ಮೂರು ಕುಟುಂಬಗಳ 11 ಮಂದಿಗೆ ಕೊರೋನ ಬರ ಸಿಡಿಲು ಬಂದೆರಗಿದೆ. ತಾಯಿ-ಮಕ್ಕಳಿಗೆ ಸೇರಿದಂತೆ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಸೋಂಕು ತಗುಲಿದೆ.

ತಬ್ಲಿಘಿಗಳು ವಾಸಿಸುವ ಏರಿಯಾದಲ್ಲೇ ಈ ಮೂರು ಕುಟುಂಬಗಳು ವಾಸವಾಗಿದ್ದವು. ಅವರಿಂದಲೇ ಕೊರೋನಾ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮೂರು ಕುಟುಂಬಗಳು ಕಳೆದೊಂದು ತಿಂಗಳಿನಿಂದ ಏರಿಯಾ ಬಿಟ್ಟು ಹೊರಗೆ ಹೋಗಿಲ್ಲ.

ಜಿಲ್ಲಾಡಳಿತ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೊರೋನಾ ಸೋಂಕು ಮತ್ತೆ ಪತ್ತೆಯಾಗಿರುವುದು ಸಾಕಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!