ಒಂದೇ ಕಟ್ಟಡದಲ್ಲಿ ವಾಸವಿದ್ದ 11 ಮಂದಿಗೆ ಕೊರೋನಾ ಶಾಕ್..!

ಒಂದೇ ಕಟ್ಟಡದಲ್ಲಿ ವಾಸವಿದ್ದ 11 ಮಂದಿಗೆ ಕೊರೋನಾ ಶಾಕ್..!

Published : May 13, 2020, 05:39 PM IST

ತಬ್ಲಿಘಿಗಳು ವಾಸಿಸುವ ಏರಿಯಾದಲ್ಲೇ ಈ ಮೂರು ಕುಟುಂಬಗಳು ವಾಸವಾಗಿದ್ದವು. ಅವರಿಂದಲೇ ಕೊರೋನಾ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮೂರು ಕುಟುಂಬಗಳು ಕಳೆದೊಂದು ತಿಂಗಳಿನಿಂದ ಏರಿಯಾ ಬಿಟ್ಟು ಹೊರಗೆ ಹೋಗಿಲ್ಲ.

ಬೀದರ್(ಮೇ.13): ನಗರದ ಓಲ್ಡ್ ಸಿಟಿಯಲ್ಲಿ ಒಂದೇ ಕಟ್ಟಡದಲ್ಲಿ ವಾಸವಿದ್ದ ಮೂರು ಕುಟುಂಬಗಳ 11 ಮಂದಿಗೆ ಕೊರೋನ ಬರ ಸಿಡಿಲು ಬಂದೆರಗಿದೆ. ತಾಯಿ-ಮಕ್ಕಳಿಗೆ ಸೇರಿದಂತೆ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಸೋಂಕು ತಗುಲಿದೆ.

ತಬ್ಲಿಘಿಗಳು ವಾಸಿಸುವ ಏರಿಯಾದಲ್ಲೇ ಈ ಮೂರು ಕುಟುಂಬಗಳು ವಾಸವಾಗಿದ್ದವು. ಅವರಿಂದಲೇ ಕೊರೋನಾ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮೂರು ಕುಟುಂಬಗಳು ಕಳೆದೊಂದು ತಿಂಗಳಿನಿಂದ ಏರಿಯಾ ಬಿಟ್ಟು ಹೊರಗೆ ಹೋಗಿಲ್ಲ.

ಜಿಲ್ಲಾಡಳಿತ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೊರೋನಾ ಸೋಂಕು ಮತ್ತೆ ಪತ್ತೆಯಾಗಿರುವುದು ಸಾಕಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?