ಬೆಂಗಳೂರಿನಲ್ಲಿ ಬಲಿ ಪಡೆಯಲು ಕಾಯ್ತಿದೆ 11,361 ರಸ್ತೆ ಗುಂಡಿಗಳು !

ಬೆಂಗಳೂರಿನಲ್ಲಿ ಬಲಿ ಪಡೆಯಲು ಕಾಯ್ತಿದೆ 11,361 ರಸ್ತೆ ಗುಂಡಿಗಳು !

Published : Oct 19, 2023, 11:35 AM IST

ಬೆಂಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿಯಿಂದ ರಸ್ತೆ ಗುಂಡಿ ಹೆಚ್ಚಾಗ್ತಿವೆ. ಎಷ್ಟು ಗುಂಡಿ ಮುಚ್ಚಿದ್ರು ಮೂರೇ ದಿನಕ್ಕೆ ಬಾಯ್ತೆರೆಯುತ್ತವೆ. ರಸ್ತೆ ಗುಂಡಿ ಮುಚ್ಚಲು ಈಗ ಬಿಬಿಎಂಪಿ ಮುಖ್ಯ ಆಯುಕ್ತರು ಗುಡುವು ನೀಡಿದ್ದಾರೆ. ನವೆಂಬರ್ 30ರ ಒಳಗಡೆ ಮೇಜರ್ ರಸ್ತೆಗಳ ಗುಂಡಿ ಮುಚ್ಚಲು ಸೂಚನೆ ನೀಡಲಾಗಿದೆ.

ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡೋ ಕನಸನ್ನ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಕನಸು ಕಾಣ್ತಾ ಇದ್ದಾರೆ. ಆದ್ರೆ ಒಂದೇ ಒಂದು ಮಳೆಗೆ  ಕೋಟಿ ಕೋಟಿ ಸುರಿದು ಮುಚ್ಚಿದ ರಸ್ತೆ ಗುಂಡಿಗಳು ಬಣ್ಣ ಬಯಲಾಗ್ತಿದೆ. ಈಗ ಮತ್ತೆ ರಸ್ತೆ ಗುಂಡಿಗಳ‌ ಅವಾಂತರ ಜಾಸ್ತಿ ಆಗಿದ್ದು ರಸ್ತೆ ಗುಂಡಿ ಮುಚ್ಚೋದಕ್ಕೆ ಬಿಬಿಎಂಪಿ(BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ವಲಯ ಆಯುಕ್ತರುಗಳಿಗೆ ನವೆಂಬರ್ 30ರ ಒಳಗಡೆ ಮೇಜರ್ ರಸ್ತೆಗುಂಡಿಗಳನ್ನ ಮುಚ್ಚುವಂತೆ ಸೂಚಿಸಿದ್ದಾರೆ. ಈಗಾಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ನವೆಂಬರ್ 30 ರ ಒಳಗಡೆ ರಸ್ತೆ ಗುಂಡಿ(road potholes) ಮುಚ್ಚಬೇಕು ಅಂತಾ ಹೇಳಿದ್ದಾರೆ.‌ 11,361 ಗುಂಡಿಗಳನ್ನ ಗುರುತಿಸಿದ್ದು ಅವುಗಳನ್ನು ಮುಚ್ಚಬೇಕಾಗಿದೆ‌.ಬೊಮ್ಮನಹಳ್ಳಿ ವಲಯದಲ್ಲಿ  319 ರಸ್ತೆ ಗುಂಡಿ ಮುಚ್ಚಬೇಕಿದೆ, ದಾಸರಹಳ್ಳಿ ವಲಯದಲ್ಲಿ  1317 ಗುಂಡಿ ಮುಚ್ಚಬೇಕಿದೆ, ಪೂರ್ವ ವಲಯ್ಲಗಲಿ 1646, ಮಹಾದೇವಪುರ ವಲಯದಲ್ಲಿ 595, ಆರ್ಆರ್ ನಗರ ವಲಯದಲ್ಲಿ 845, ದಕ್ಷಿಣ ವಲಯದಲ್ಲಿ 401, ಪಶ್ಚಿಮ ವಲಯದಲ್ಲಿ  422, ಯಲಹಂಕ ವಲಯದಲ್ಲಿ 423ಗುಂಡಿ ಮುಚ್ಚಬೇಕಿದೆ.ಗುಂಡಿ ಗಂಡಾಂತರದಿಂದ ಬೆಂಗಳೂರಿನ ವಾಹನ‌ ಸವಾರರು ಬೇಸತ್ತು ಹೋಗಿದ್ದು ಸರ್ಕಾರಕ್ಕೆ  ಹಿಡಿಶಾಪ ಹಾಕುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more