ಬೆಂಗಳೂರಿನಲ್ಲಿ ಬಲಿ ಪಡೆಯಲು ಕಾಯ್ತಿದೆ 11,361 ರಸ್ತೆ ಗುಂಡಿಗಳು !

ಬೆಂಗಳೂರಿನಲ್ಲಿ ಬಲಿ ಪಡೆಯಲು ಕಾಯ್ತಿದೆ 11,361 ರಸ್ತೆ ಗುಂಡಿಗಳು !

Published : Oct 19, 2023, 11:35 AM IST

ಬೆಂಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿಯಿಂದ ರಸ್ತೆ ಗುಂಡಿ ಹೆಚ್ಚಾಗ್ತಿವೆ. ಎಷ್ಟು ಗುಂಡಿ ಮುಚ್ಚಿದ್ರು ಮೂರೇ ದಿನಕ್ಕೆ ಬಾಯ್ತೆರೆಯುತ್ತವೆ. ರಸ್ತೆ ಗುಂಡಿ ಮುಚ್ಚಲು ಈಗ ಬಿಬಿಎಂಪಿ ಮುಖ್ಯ ಆಯುಕ್ತರು ಗುಡುವು ನೀಡಿದ್ದಾರೆ. ನವೆಂಬರ್ 30ರ ಒಳಗಡೆ ಮೇಜರ್ ರಸ್ತೆಗಳ ಗುಂಡಿ ಮುಚ್ಚಲು ಸೂಚನೆ ನೀಡಲಾಗಿದೆ.

ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡೋ ಕನಸನ್ನ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಕನಸು ಕಾಣ್ತಾ ಇದ್ದಾರೆ. ಆದ್ರೆ ಒಂದೇ ಒಂದು ಮಳೆಗೆ  ಕೋಟಿ ಕೋಟಿ ಸುರಿದು ಮುಚ್ಚಿದ ರಸ್ತೆ ಗುಂಡಿಗಳು ಬಣ್ಣ ಬಯಲಾಗ್ತಿದೆ. ಈಗ ಮತ್ತೆ ರಸ್ತೆ ಗುಂಡಿಗಳ‌ ಅವಾಂತರ ಜಾಸ್ತಿ ಆಗಿದ್ದು ರಸ್ತೆ ಗುಂಡಿ ಮುಚ್ಚೋದಕ್ಕೆ ಬಿಬಿಎಂಪಿ(BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ವಲಯ ಆಯುಕ್ತರುಗಳಿಗೆ ನವೆಂಬರ್ 30ರ ಒಳಗಡೆ ಮೇಜರ್ ರಸ್ತೆಗುಂಡಿಗಳನ್ನ ಮುಚ್ಚುವಂತೆ ಸೂಚಿಸಿದ್ದಾರೆ. ಈಗಾಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ನವೆಂಬರ್ 30 ರ ಒಳಗಡೆ ರಸ್ತೆ ಗುಂಡಿ(road potholes) ಮುಚ್ಚಬೇಕು ಅಂತಾ ಹೇಳಿದ್ದಾರೆ.‌ 11,361 ಗುಂಡಿಗಳನ್ನ ಗುರುತಿಸಿದ್ದು ಅವುಗಳನ್ನು ಮುಚ್ಚಬೇಕಾಗಿದೆ‌.ಬೊಮ್ಮನಹಳ್ಳಿ ವಲಯದಲ್ಲಿ  319 ರಸ್ತೆ ಗುಂಡಿ ಮುಚ್ಚಬೇಕಿದೆ, ದಾಸರಹಳ್ಳಿ ವಲಯದಲ್ಲಿ  1317 ಗುಂಡಿ ಮುಚ್ಚಬೇಕಿದೆ, ಪೂರ್ವ ವಲಯ್ಲಗಲಿ 1646, ಮಹಾದೇವಪುರ ವಲಯದಲ್ಲಿ 595, ಆರ್ಆರ್ ನಗರ ವಲಯದಲ್ಲಿ 845, ದಕ್ಷಿಣ ವಲಯದಲ್ಲಿ 401, ಪಶ್ಚಿಮ ವಲಯದಲ್ಲಿ  422, ಯಲಹಂಕ ವಲಯದಲ್ಲಿ 423ಗುಂಡಿ ಮುಚ್ಚಬೇಕಿದೆ.ಗುಂಡಿ ಗಂಡಾಂತರದಿಂದ ಬೆಂಗಳೂರಿನ ವಾಹನ‌ ಸವಾರರು ಬೇಸತ್ತು ಹೋಗಿದ್ದು ಸರ್ಕಾರಕ್ಕೆ  ಹಿಡಿಶಾಪ ಹಾಕುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more