ಬೆಂಗಳೂರಿನಲ್ಲಿ ಬಲಿ ಪಡೆಯಲು ಕಾಯ್ತಿದೆ 11,361 ರಸ್ತೆ ಗುಂಡಿಗಳು !

ಬೆಂಗಳೂರಿನಲ್ಲಿ ಬಲಿ ಪಡೆಯಲು ಕಾಯ್ತಿದೆ 11,361 ರಸ್ತೆ ಗುಂಡಿಗಳು !

Published : Oct 19, 2023, 11:35 AM IST

ಬೆಂಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿಯಿಂದ ರಸ್ತೆ ಗುಂಡಿ ಹೆಚ್ಚಾಗ್ತಿವೆ. ಎಷ್ಟು ಗುಂಡಿ ಮುಚ್ಚಿದ್ರು ಮೂರೇ ದಿನಕ್ಕೆ ಬಾಯ್ತೆರೆಯುತ್ತವೆ. ರಸ್ತೆ ಗುಂಡಿ ಮುಚ್ಚಲು ಈಗ ಬಿಬಿಎಂಪಿ ಮುಖ್ಯ ಆಯುಕ್ತರು ಗುಡುವು ನೀಡಿದ್ದಾರೆ. ನವೆಂಬರ್ 30ರ ಒಳಗಡೆ ಮೇಜರ್ ರಸ್ತೆಗಳ ಗುಂಡಿ ಮುಚ್ಚಲು ಸೂಚನೆ ನೀಡಲಾಗಿದೆ.

ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡೋ ಕನಸನ್ನ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಕನಸು ಕಾಣ್ತಾ ಇದ್ದಾರೆ. ಆದ್ರೆ ಒಂದೇ ಒಂದು ಮಳೆಗೆ  ಕೋಟಿ ಕೋಟಿ ಸುರಿದು ಮುಚ್ಚಿದ ರಸ್ತೆ ಗುಂಡಿಗಳು ಬಣ್ಣ ಬಯಲಾಗ್ತಿದೆ. ಈಗ ಮತ್ತೆ ರಸ್ತೆ ಗುಂಡಿಗಳ‌ ಅವಾಂತರ ಜಾಸ್ತಿ ಆಗಿದ್ದು ರಸ್ತೆ ಗುಂಡಿ ಮುಚ್ಚೋದಕ್ಕೆ ಬಿಬಿಎಂಪಿ(BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ವಲಯ ಆಯುಕ್ತರುಗಳಿಗೆ ನವೆಂಬರ್ 30ರ ಒಳಗಡೆ ಮೇಜರ್ ರಸ್ತೆಗುಂಡಿಗಳನ್ನ ಮುಚ್ಚುವಂತೆ ಸೂಚಿಸಿದ್ದಾರೆ. ಈಗಾಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ನವೆಂಬರ್ 30 ರ ಒಳಗಡೆ ರಸ್ತೆ ಗುಂಡಿ(road potholes) ಮುಚ್ಚಬೇಕು ಅಂತಾ ಹೇಳಿದ್ದಾರೆ.‌ 11,361 ಗುಂಡಿಗಳನ್ನ ಗುರುತಿಸಿದ್ದು ಅವುಗಳನ್ನು ಮುಚ್ಚಬೇಕಾಗಿದೆ‌.ಬೊಮ್ಮನಹಳ್ಳಿ ವಲಯದಲ್ಲಿ  319 ರಸ್ತೆ ಗುಂಡಿ ಮುಚ್ಚಬೇಕಿದೆ, ದಾಸರಹಳ್ಳಿ ವಲಯದಲ್ಲಿ  1317 ಗುಂಡಿ ಮುಚ್ಚಬೇಕಿದೆ, ಪೂರ್ವ ವಲಯ್ಲಗಲಿ 1646, ಮಹಾದೇವಪುರ ವಲಯದಲ್ಲಿ 595, ಆರ್ಆರ್ ನಗರ ವಲಯದಲ್ಲಿ 845, ದಕ್ಷಿಣ ವಲಯದಲ್ಲಿ 401, ಪಶ್ಚಿಮ ವಲಯದಲ್ಲಿ  422, ಯಲಹಂಕ ವಲಯದಲ್ಲಿ 423ಗುಂಡಿ ಮುಚ್ಚಬೇಕಿದೆ.ಗುಂಡಿ ಗಂಡಾಂತರದಿಂದ ಬೆಂಗಳೂರಿನ ವಾಹನ‌ ಸವಾರರು ಬೇಸತ್ತು ಹೋಗಿದ್ದು ಸರ್ಕಾರಕ್ಕೆ  ಹಿಡಿಶಾಪ ಹಾಕುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more