ಬೆಂಗಳೂರಿನಲ್ಲಿ ಬಲಿ ಪಡೆಯಲು ಕಾಯ್ತಿದೆ 11,361 ರಸ್ತೆ ಗುಂಡಿಗಳು !

ಬೆಂಗಳೂರಿನಲ್ಲಿ ಬಲಿ ಪಡೆಯಲು ಕಾಯ್ತಿದೆ 11,361 ರಸ್ತೆ ಗುಂಡಿಗಳು !

Published : Oct 19, 2023, 11:35 AM IST

ಬೆಂಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿಯಿಂದ ರಸ್ತೆ ಗುಂಡಿ ಹೆಚ್ಚಾಗ್ತಿವೆ. ಎಷ್ಟು ಗುಂಡಿ ಮುಚ್ಚಿದ್ರು ಮೂರೇ ದಿನಕ್ಕೆ ಬಾಯ್ತೆರೆಯುತ್ತವೆ. ರಸ್ತೆ ಗುಂಡಿ ಮುಚ್ಚಲು ಈಗ ಬಿಬಿಎಂಪಿ ಮುಖ್ಯ ಆಯುಕ್ತರು ಗುಡುವು ನೀಡಿದ್ದಾರೆ. ನವೆಂಬರ್ 30ರ ಒಳಗಡೆ ಮೇಜರ್ ರಸ್ತೆಗಳ ಗುಂಡಿ ಮುಚ್ಚಲು ಸೂಚನೆ ನೀಡಲಾಗಿದೆ.

ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡೋ ಕನಸನ್ನ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಕನಸು ಕಾಣ್ತಾ ಇದ್ದಾರೆ. ಆದ್ರೆ ಒಂದೇ ಒಂದು ಮಳೆಗೆ  ಕೋಟಿ ಕೋಟಿ ಸುರಿದು ಮುಚ್ಚಿದ ರಸ್ತೆ ಗುಂಡಿಗಳು ಬಣ್ಣ ಬಯಲಾಗ್ತಿದೆ. ಈಗ ಮತ್ತೆ ರಸ್ತೆ ಗುಂಡಿಗಳ‌ ಅವಾಂತರ ಜಾಸ್ತಿ ಆಗಿದ್ದು ರಸ್ತೆ ಗುಂಡಿ ಮುಚ್ಚೋದಕ್ಕೆ ಬಿಬಿಎಂಪಿ(BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ವಲಯ ಆಯುಕ್ತರುಗಳಿಗೆ ನವೆಂಬರ್ 30ರ ಒಳಗಡೆ ಮೇಜರ್ ರಸ್ತೆಗುಂಡಿಗಳನ್ನ ಮುಚ್ಚುವಂತೆ ಸೂಚಿಸಿದ್ದಾರೆ. ಈಗಾಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ನವೆಂಬರ್ 30 ರ ಒಳಗಡೆ ರಸ್ತೆ ಗುಂಡಿ(road potholes) ಮುಚ್ಚಬೇಕು ಅಂತಾ ಹೇಳಿದ್ದಾರೆ.‌ 11,361 ಗುಂಡಿಗಳನ್ನ ಗುರುತಿಸಿದ್ದು ಅವುಗಳನ್ನು ಮುಚ್ಚಬೇಕಾಗಿದೆ‌.ಬೊಮ್ಮನಹಳ್ಳಿ ವಲಯದಲ್ಲಿ  319 ರಸ್ತೆ ಗುಂಡಿ ಮುಚ್ಚಬೇಕಿದೆ, ದಾಸರಹಳ್ಳಿ ವಲಯದಲ್ಲಿ  1317 ಗುಂಡಿ ಮುಚ್ಚಬೇಕಿದೆ, ಪೂರ್ವ ವಲಯ್ಲಗಲಿ 1646, ಮಹಾದೇವಪುರ ವಲಯದಲ್ಲಿ 595, ಆರ್ಆರ್ ನಗರ ವಲಯದಲ್ಲಿ 845, ದಕ್ಷಿಣ ವಲಯದಲ್ಲಿ 401, ಪಶ್ಚಿಮ ವಲಯದಲ್ಲಿ  422, ಯಲಹಂಕ ವಲಯದಲ್ಲಿ 423ಗುಂಡಿ ಮುಚ್ಚಬೇಕಿದೆ.ಗುಂಡಿ ಗಂಡಾಂತರದಿಂದ ಬೆಂಗಳೂರಿನ ವಾಹನ‌ ಸವಾರರು ಬೇಸತ್ತು ಹೋಗಿದ್ದು ಸರ್ಕಾರಕ್ಕೆ  ಹಿಡಿಶಾಪ ಹಾಕುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more