Covid19: ಧಾರವಾಡ SDM ಕಾಲೇಜಲ್ಲಿ ಕೊರೋನಾ ಸ್ಫೋಟ:  ಮತ್ತೆ 116 ವಿದ್ಯಾರ್ಥಿಗಳಿಗೆ ಪಾಸಿಟಿವ್‌

Covid19: ಧಾರವಾಡ SDM ಕಾಲೇಜಲ್ಲಿ ಕೊರೋನಾ ಸ್ಫೋಟ: ಮತ್ತೆ 116 ವಿದ್ಯಾರ್ಥಿಗಳಿಗೆ ಪಾಸಿಟಿವ್‌

Suvarna News   | Asianet News
Published : Nov 26, 2021, 02:11 PM ISTUpdated : Nov 26, 2021, 02:42 PM IST

*  ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಕಾಣಿಸಿಕೊಂಡ ಸೋಂಕು
*  ಆಸ್ಪತ್ರೆಯಲ್ಲಿ 3000 ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್‌ ಟೆಸ್ಟ್‌ 
*  ಮತ್ತೆ ಕೊರೋನಾ ಅಲೆ ಶುರುವಾಯ್ತಾ?
 

ಧಾರವಾಡ(ನ.26): ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಘಟನೆ ನಗರದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.  ಮತ್ತೆ 116 ವಿದ್ಯಾರ್ಥಿಗಳಿಗೆ ಕೋವಿಡ್‌ ಪಾಸಿಟಿವ್‌ ಆಗಿದೆ. ಈ ಮೂಲಕ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಒಟ್ಟು 182 ವಿದ್ಯಾರ್ಥಿಗಳಿಗೆ ಕೊರೋನಾ ಅಟ್ಯಾಕ್‌ ಆಗಿದೆ. ಈ ಮೂಲಕ ಕಾಲೇಜು ಸಿಬ್ಬಂದಿಯನ್ನ ಬೆಚ್ಚಿಬೀಳಿಸಿದೆ ವೈರಸ್‌. 

COVID 19 cases explode : ಬೋರ್ಡಿಂಗ್ ಶಾಲೆಯಲ್ಲಿ 33 ವಿದ್ಯಾರ್ಥಿಗಳಿಗೆ ಸೋಂಕು

ಆಸ್ಪತ್ರೆಯಲ್ಲಿ 3000 ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್‌ ಟೆಸ್ಟ್‌ ಮಾಡಲಾಗಿದೆ. ಇವರೆಲ್ಲರೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಮತ್ತೆ ಕೊರೋನಾ ಅಲೆ ಶುರುವಾಯ್ತಾ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಡೆಲ್ಟಾಗಿಂತಲೂ ಡೇಂಜರ್‌ ವೈರಸ್‌ ತಳಿ ಪತ್ತೆಯಾಗಿದೆ. ಹೋಯ್ತು ಅಂತಿದ್ದಂಗೆ ಮತ್ತೆ ಕೊರೋನಾ ಬಂದಿದೆ. ಜನರು ಹಳೆ ಜೀವನಕ್ಕೆ ವಾಪಸ್ಸಾಗುತ್ತಿದ್ದಂತೆ ಹೊಸ ತಳಿ ವೈರಸ್‌ ಅಬ್ಬರ ಶುರುವಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more