ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಪದ್ಧತಿ

ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಪದ್ಧತಿ

Suvarna News   | Asianet News
Published : Oct 27, 2021, 11:24 AM ISTUpdated : Oct 27, 2021, 12:55 PM IST

ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಬಹಿಷ್ಕಾರ ಪದ್ದತಿ. ಯಜಮಾನರ ಮಾತು ಮೀರಿದ ಹಿನ್ನೆಲೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದೆ. 

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ ಹಾಕಿರುವ ಬಹಿಷ್ಕಾರ ಹಾಕಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.ಬಹಿಷ್ಕಾರಕ್ಕೊಳಗಾದವರ ವಿವಾಹವೊಂದರಲ್ಲಿ ಭಾಗಿಯಾದವರಿಗೆ ಬಿದ್ದಿದೆ 25 ಸಾವಿರ ದಂಡ ವಿಧಿಸಲಾಗುತ್ತದೆ.  ವಾಲ್ಮೀಕಿ ಭವನಕ್ಕೆ ಜಾಗ ಕೊಡಲಿಲ್ಲ ಎಂದು ಕೋಪದಿಂದ ಬಹಿಷ್ಕಾರ ಹಾಕಲಾಗಿದೆ.  

ಮೈಸೂರು (ಅ.27):  ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಬಹಿಷ್ಕಾರ ಪದ್ದತಿ. ಯಜಮಾನರ ಮಾತು ಮೀರಿದ ಹಿನ್ನೆಲೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದೆ. 

ಬೆಳಗಾವಿ: ಜಮೀನು ವಿವಾದ, ಯೋಧನ ಕುಟುಂಬಕ್ಕೆ ಬಹಿಷ್ಕಾರ

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ ಹಾಕಿರುವ ಬಹಿಷ್ಕಾರ ಹಾಕಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.ಬಹಿಷ್ಕಾರಕ್ಕೊಳಗಾದವರ ವಿವಾಹವೊಂದರಲ್ಲಿ ಭಾಗಿಯಾದವರಿಗೆ ಬಿದ್ದಿದೆ 25 ಸಾವಿರ ದಂಡ ವಿಧಿಸಲಾಗುತ್ತದೆ.  ವಾಲ್ಮೀಕಿ ಭವನಕ್ಕೆ ಜಾಗ ಕೊಡಲಿಲ್ಲ ಎಂದು ಕೋಪದಿಂದ ಬಹಿಷ್ಕಾರ ಹಾಕಲಾಗಿದೆ.  

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more