ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಪದ್ಧತಿ

ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಪದ್ಧತಿ

Suvarna News   | Asianet News
Published : Oct 27, 2021, 11:24 AM ISTUpdated : Oct 27, 2021, 12:55 PM IST

ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಬಹಿಷ್ಕಾರ ಪದ್ದತಿ. ಯಜಮಾನರ ಮಾತು ಮೀರಿದ ಹಿನ್ನೆಲೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದೆ. 

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ ಹಾಕಿರುವ ಬಹಿಷ್ಕಾರ ಹಾಕಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.ಬಹಿಷ್ಕಾರಕ್ಕೊಳಗಾದವರ ವಿವಾಹವೊಂದರಲ್ಲಿ ಭಾಗಿಯಾದವರಿಗೆ ಬಿದ್ದಿದೆ 25 ಸಾವಿರ ದಂಡ ವಿಧಿಸಲಾಗುತ್ತದೆ.  ವಾಲ್ಮೀಕಿ ಭವನಕ್ಕೆ ಜಾಗ ಕೊಡಲಿಲ್ಲ ಎಂದು ಕೋಪದಿಂದ ಬಹಿಷ್ಕಾರ ಹಾಕಲಾಗಿದೆ.  

ಮೈಸೂರು (ಅ.27):  ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಬಹಿಷ್ಕಾರ ಪದ್ದತಿ. ಯಜಮಾನರ ಮಾತು ಮೀರಿದ ಹಿನ್ನೆಲೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದೆ. 

ಬೆಳಗಾವಿ: ಜಮೀನು ವಿವಾದ, ಯೋಧನ ಕುಟುಂಬಕ್ಕೆ ಬಹಿಷ್ಕಾರ

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ ಹಾಕಿರುವ ಬಹಿಷ್ಕಾರ ಹಾಕಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.ಬಹಿಷ್ಕಾರಕ್ಕೊಳಗಾದವರ ವಿವಾಹವೊಂದರಲ್ಲಿ ಭಾಗಿಯಾದವರಿಗೆ ಬಿದ್ದಿದೆ 25 ಸಾವಿರ ದಂಡ ವಿಧಿಸಲಾಗುತ್ತದೆ.  ವಾಲ್ಮೀಕಿ ಭವನಕ್ಕೆ ಜಾಗ ಕೊಡಲಿಲ್ಲ ಎಂದು ಕೋಪದಿಂದ ಬಹಿಷ್ಕಾರ ಹಾಕಲಾಗಿದೆ.  

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more