ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಪದ್ಧತಿ

ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಪದ್ಧತಿ

Suvarna News   | Asianet News
Published : Oct 27, 2021, 11:24 AM ISTUpdated : Oct 27, 2021, 12:55 PM IST

ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಬಹಿಷ್ಕಾರ ಪದ್ದತಿ. ಯಜಮಾನರ ಮಾತು ಮೀರಿದ ಹಿನ್ನೆಲೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದೆ. 

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ ಹಾಕಿರುವ ಬಹಿಷ್ಕಾರ ಹಾಕಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.ಬಹಿಷ್ಕಾರಕ್ಕೊಳಗಾದವರ ವಿವಾಹವೊಂದರಲ್ಲಿ ಭಾಗಿಯಾದವರಿಗೆ ಬಿದ್ದಿದೆ 25 ಸಾವಿರ ದಂಡ ವಿಧಿಸಲಾಗುತ್ತದೆ.  ವಾಲ್ಮೀಕಿ ಭವನಕ್ಕೆ ಜಾಗ ಕೊಡಲಿಲ್ಲ ಎಂದು ಕೋಪದಿಂದ ಬಹಿಷ್ಕಾರ ಹಾಕಲಾಗಿದೆ.  

ಮೈಸೂರು (ಅ.27):  ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಬಹಿಷ್ಕಾರ ಪದ್ದತಿ. ಯಜಮಾನರ ಮಾತು ಮೀರಿದ ಹಿನ್ನೆಲೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದೆ. 

ಬೆಳಗಾವಿ: ಜಮೀನು ವಿವಾದ, ಯೋಧನ ಕುಟುಂಬಕ್ಕೆ ಬಹಿಷ್ಕಾರ

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ ಹಾಕಿರುವ ಬಹಿಷ್ಕಾರ ಹಾಕಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.ಬಹಿಷ್ಕಾರಕ್ಕೊಳಗಾದವರ ವಿವಾಹವೊಂದರಲ್ಲಿ ಭಾಗಿಯಾದವರಿಗೆ ಬಿದ್ದಿದೆ 25 ಸಾವಿರ ದಂಡ ವಿಧಿಸಲಾಗುತ್ತದೆ.  ವಾಲ್ಮೀಕಿ ಭವನಕ್ಕೆ ಜಾಗ ಕೊಡಲಿಲ್ಲ ಎಂದು ಕೋಪದಿಂದ ಬಹಿಷ್ಕಾರ ಹಾಕಲಾಗಿದೆ.  

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more