ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಪದ್ಧತಿ

ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಪದ್ಧತಿ

Suvarna News   | Asianet News
Published : Oct 27, 2021, 11:24 AM ISTUpdated : Oct 27, 2021, 12:55 PM IST

ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಬಹಿಷ್ಕಾರ ಪದ್ದತಿ. ಯಜಮಾನರ ಮಾತು ಮೀರಿದ ಹಿನ್ನೆಲೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದೆ. 

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ ಹಾಕಿರುವ ಬಹಿಷ್ಕಾರ ಹಾಕಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.ಬಹಿಷ್ಕಾರಕ್ಕೊಳಗಾದವರ ವಿವಾಹವೊಂದರಲ್ಲಿ ಭಾಗಿಯಾದವರಿಗೆ ಬಿದ್ದಿದೆ 25 ಸಾವಿರ ದಂಡ ವಿಧಿಸಲಾಗುತ್ತದೆ.  ವಾಲ್ಮೀಕಿ ಭವನಕ್ಕೆ ಜಾಗ ಕೊಡಲಿಲ್ಲ ಎಂದು ಕೋಪದಿಂದ ಬಹಿಷ್ಕಾರ ಹಾಕಲಾಗಿದೆ.  

ಮೈಸೂರು (ಅ.27):  ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಬಹಿಷ್ಕಾರ ಪದ್ದತಿ. ಯಜಮಾನರ ಮಾತು ಮೀರಿದ ಹಿನ್ನೆಲೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದೆ. 

ಬೆಳಗಾವಿ: ಜಮೀನು ವಿವಾದ, ಯೋಧನ ಕುಟುಂಬಕ್ಕೆ ಬಹಿಷ್ಕಾರ

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ ಹಾಕಿರುವ ಬಹಿಷ್ಕಾರ ಹಾಕಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.ಬಹಿಷ್ಕಾರಕ್ಕೊಳಗಾದವರ ವಿವಾಹವೊಂದರಲ್ಲಿ ಭಾಗಿಯಾದವರಿಗೆ ಬಿದ್ದಿದೆ 25 ಸಾವಿರ ದಂಡ ವಿಧಿಸಲಾಗುತ್ತದೆ.  ವಾಲ್ಮೀಕಿ ಭವನಕ್ಕೆ ಜಾಗ ಕೊಡಲಿಲ್ಲ ಎಂದು ಕೋಪದಿಂದ ಬಹಿಷ್ಕಾರ ಹಾಕಲಾಗಿದೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more