ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಪದ್ಧತಿ

ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಪದ್ಧತಿ

Suvarna News   | Asianet News
Published : Oct 27, 2021, 11:24 AM ISTUpdated : Oct 27, 2021, 12:55 PM IST

ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಬಹಿಷ್ಕಾರ ಪದ್ದತಿ. ಯಜಮಾನರ ಮಾತು ಮೀರಿದ ಹಿನ್ನೆಲೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದೆ. 

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ ಹಾಕಿರುವ ಬಹಿಷ್ಕಾರ ಹಾಕಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.ಬಹಿಷ್ಕಾರಕ್ಕೊಳಗಾದವರ ವಿವಾಹವೊಂದರಲ್ಲಿ ಭಾಗಿಯಾದವರಿಗೆ ಬಿದ್ದಿದೆ 25 ಸಾವಿರ ದಂಡ ವಿಧಿಸಲಾಗುತ್ತದೆ.  ವಾಲ್ಮೀಕಿ ಭವನಕ್ಕೆ ಜಾಗ ಕೊಡಲಿಲ್ಲ ಎಂದು ಕೋಪದಿಂದ ಬಹಿಷ್ಕಾರ ಹಾಕಲಾಗಿದೆ.  

ಮೈಸೂರು (ಅ.27):  ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಬಹಿಷ್ಕಾರ ಪದ್ದತಿ. ಯಜಮಾನರ ಮಾತು ಮೀರಿದ ಹಿನ್ನೆಲೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದೆ. 

ಬೆಳಗಾವಿ: ಜಮೀನು ವಿವಾದ, ಯೋಧನ ಕುಟುಂಬಕ್ಕೆ ಬಹಿಷ್ಕಾರ

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ ಹಾಕಿರುವ ಬಹಿಷ್ಕಾರ ಹಾಕಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.ಬಹಿಷ್ಕಾರಕ್ಕೊಳಗಾದವರ ವಿವಾಹವೊಂದರಲ್ಲಿ ಭಾಗಿಯಾದವರಿಗೆ ಬಿದ್ದಿದೆ 25 ಸಾವಿರ ದಂಡ ವಿಧಿಸಲಾಗುತ್ತದೆ.  ವಾಲ್ಮೀಕಿ ಭವನಕ್ಕೆ ಜಾಗ ಕೊಡಲಿಲ್ಲ ಎಂದು ಕೋಪದಿಂದ ಬಹಿಷ್ಕಾರ ಹಾಕಲಾಗಿದೆ.  

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
Read more