ಬೆಣ್ಣೆ ನಗರಿ ದಾವಣೆಗೆರೆಯಲ್ಲಿ 61ಕ್ಕೇರಿದ ಕೊರೋನಾ ಸೋಂಕಿತರು..!

ಬೆಣ್ಣೆ ನಗರಿ ದಾವಣೆಗೆರೆಯಲ್ಲಿ 61ಕ್ಕೇರಿದ ಕೊರೋನಾ ಸೋಂಕಿತರು..!

Suvarna News   | Asianet News
Published : May 09, 2020, 12:58 PM IST

ರೋಗಿ ನಂ.533 ಈಗ ಸೂಪರ್‌ ಸ್ಪ್ರೆಡರ್ ಆಗಿ ಬದಲಾಗಿದ್ದಾನೆ. ಈತನಿಂದಾಗಿ ಬೆಣ್ಣೆ ನಗರಿ ಅಕ್ಷರಶಹ ಬೆಚ್ಚಿ ಬಿದ್ದಿದೆ. ಈತನಿಂದಾಗಿ ಐದು ಮಕ್ಕಳಿಗೂ ಕೊರೋನಾ ಸೋಂಕು ತಗುಲಿದೆ. ನಿನ್ನೆ ಒಂದೇ ದಿನ ದಾವಣಗೆರೆಯಲ್ಲಿ ದಾಖಲಾದ 14 ಪ್ರಕರಣಗಳ ಪೈಕಿ 10 ಪ್ರಕರಣಗಳು P-533 ವ್ಯಕ್ತಿಯಿಂದಲೇ ಹರಡಿದೆ.

ದಾವಣಗೆರೆ(ಮೇ.09): ಬೆಣ್ಣೆ ನಗರ ದಾವಣಗೆರೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 60ರ ಗಡಿ ದಾಟಿದೆ. ಶುಕ್ರವಾರ ಒಂದೇ ದಿನ 14 ಕೊರೋನಾ ಪ್ರಕರಣಗಳು ದೃಢಪಟ್ಟ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.

ರೋಗಿ ನಂ.533 ಈಗ ಸೂಪರ್‌ ಸ್ಪ್ರೆಡರ್ ಆಗಿ ಬದಲಾಗಿದ್ದಾನೆ. ಈತನಿಂದಾಗಿ ಬೆಣ್ಣೆ ನಗರಿ ಅಕ್ಷರಶಹ ಬೆಚ್ಚಿ ಬಿದ್ದಿದೆ. ಈತನಿಂದಾಗಿ ಐದು ಮಕ್ಕಳಿಗೂ ಕೊರೋನಾ ಸೋಂಕು ತಗುಲಿದೆ. ನಿನ್ನೆ ಒಂದೇ ದಿನ ದಾವಣಗೆರೆಯಲ್ಲಿ ದಾಖಲಾದ 14 ಪ್ರಕರಣಗಳ ಪೈಕಿ 10 ಪ್ರಕರಣಗಳು P-533 ವ್ಯಕ್ತಿಯಿಂದಲೇ ಹರಡಿದೆ.

P-533 ವ್ಯಕ್ತಿಯ ಸಂಪರ್ಕದಲ್ಲಿರುವವರ ಮಾಹಿತಿ ಸಂಗ್ರಹ ಇದೀಗ ದಾವಣಗೆರೆ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ವೈದ್ಯರು, ಆಶಾ ಕಾರ್ಯಕರ್ತೆಯವರ ಮನೆ ಮನೆ ಸರ್ವೆ ಆರಂಭಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!