ಬೆಣ್ಣೆ ನಗರಿ ದಾವಣೆಗೆರೆಯಲ್ಲಿ 61ಕ್ಕೇರಿದ ಕೊರೋನಾ ಸೋಂಕಿತರು..!

ಬೆಣ್ಣೆ ನಗರಿ ದಾವಣೆಗೆರೆಯಲ್ಲಿ 61ಕ್ಕೇರಿದ ಕೊರೋನಾ ಸೋಂಕಿತರು..!

Suvarna News   | Asianet News
Published : May 09, 2020, 12:58 PM IST

ರೋಗಿ ನಂ.533 ಈಗ ಸೂಪರ್‌ ಸ್ಪ್ರೆಡರ್ ಆಗಿ ಬದಲಾಗಿದ್ದಾನೆ. ಈತನಿಂದಾಗಿ ಬೆಣ್ಣೆ ನಗರಿ ಅಕ್ಷರಶಹ ಬೆಚ್ಚಿ ಬಿದ್ದಿದೆ. ಈತನಿಂದಾಗಿ ಐದು ಮಕ್ಕಳಿಗೂ ಕೊರೋನಾ ಸೋಂಕು ತಗುಲಿದೆ. ನಿನ್ನೆ ಒಂದೇ ದಿನ ದಾವಣಗೆರೆಯಲ್ಲಿ ದಾಖಲಾದ 14 ಪ್ರಕರಣಗಳ ಪೈಕಿ 10 ಪ್ರಕರಣಗಳು P-533 ವ್ಯಕ್ತಿಯಿಂದಲೇ ಹರಡಿದೆ.

ದಾವಣಗೆರೆ(ಮೇ.09): ಬೆಣ್ಣೆ ನಗರ ದಾವಣಗೆರೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 60ರ ಗಡಿ ದಾಟಿದೆ. ಶುಕ್ರವಾರ ಒಂದೇ ದಿನ 14 ಕೊರೋನಾ ಪ್ರಕರಣಗಳು ದೃಢಪಟ್ಟ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.

ರೋಗಿ ನಂ.533 ಈಗ ಸೂಪರ್‌ ಸ್ಪ್ರೆಡರ್ ಆಗಿ ಬದಲಾಗಿದ್ದಾನೆ. ಈತನಿಂದಾಗಿ ಬೆಣ್ಣೆ ನಗರಿ ಅಕ್ಷರಶಹ ಬೆಚ್ಚಿ ಬಿದ್ದಿದೆ. ಈತನಿಂದಾಗಿ ಐದು ಮಕ್ಕಳಿಗೂ ಕೊರೋನಾ ಸೋಂಕು ತಗುಲಿದೆ. ನಿನ್ನೆ ಒಂದೇ ದಿನ ದಾವಣಗೆರೆಯಲ್ಲಿ ದಾಖಲಾದ 14 ಪ್ರಕರಣಗಳ ಪೈಕಿ 10 ಪ್ರಕರಣಗಳು P-533 ವ್ಯಕ್ತಿಯಿಂದಲೇ ಹರಡಿದೆ.

P-533 ವ್ಯಕ್ತಿಯ ಸಂಪರ್ಕದಲ್ಲಿರುವವರ ಮಾಹಿತಿ ಸಂಗ್ರಹ ಇದೀಗ ದಾವಣಗೆರೆ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ವೈದ್ಯರು, ಆಶಾ ಕಾರ್ಯಕರ್ತೆಯವರ ಮನೆ ಮನೆ ಸರ್ವೆ ಆರಂಭಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!