ಬೆಣ್ಣೆ ನಗರಿ ದಾವಣೆಗೆರೆಯಲ್ಲಿ 61ಕ್ಕೇರಿದ ಕೊರೋನಾ ಸೋಂಕಿತರು..!

ಬೆಣ್ಣೆ ನಗರಿ ದಾವಣೆಗೆರೆಯಲ್ಲಿ 61ಕ್ಕೇರಿದ ಕೊರೋನಾ ಸೋಂಕಿತರು..!

Suvarna News   | Asianet News
Published : May 09, 2020, 12:58 PM IST

ರೋಗಿ ನಂ.533 ಈಗ ಸೂಪರ್‌ ಸ್ಪ್ರೆಡರ್ ಆಗಿ ಬದಲಾಗಿದ್ದಾನೆ. ಈತನಿಂದಾಗಿ ಬೆಣ್ಣೆ ನಗರಿ ಅಕ್ಷರಶಹ ಬೆಚ್ಚಿ ಬಿದ್ದಿದೆ. ಈತನಿಂದಾಗಿ ಐದು ಮಕ್ಕಳಿಗೂ ಕೊರೋನಾ ಸೋಂಕು ತಗುಲಿದೆ. ನಿನ್ನೆ ಒಂದೇ ದಿನ ದಾವಣಗೆರೆಯಲ್ಲಿ ದಾಖಲಾದ 14 ಪ್ರಕರಣಗಳ ಪೈಕಿ 10 ಪ್ರಕರಣಗಳು P-533 ವ್ಯಕ್ತಿಯಿಂದಲೇ ಹರಡಿದೆ.

ದಾವಣಗೆರೆ(ಮೇ.09): ಬೆಣ್ಣೆ ನಗರ ದಾವಣಗೆರೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 60ರ ಗಡಿ ದಾಟಿದೆ. ಶುಕ್ರವಾರ ಒಂದೇ ದಿನ 14 ಕೊರೋನಾ ಪ್ರಕರಣಗಳು ದೃಢಪಟ್ಟ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.

ರೋಗಿ ನಂ.533 ಈಗ ಸೂಪರ್‌ ಸ್ಪ್ರೆಡರ್ ಆಗಿ ಬದಲಾಗಿದ್ದಾನೆ. ಈತನಿಂದಾಗಿ ಬೆಣ್ಣೆ ನಗರಿ ಅಕ್ಷರಶಹ ಬೆಚ್ಚಿ ಬಿದ್ದಿದೆ. ಈತನಿಂದಾಗಿ ಐದು ಮಕ್ಕಳಿಗೂ ಕೊರೋನಾ ಸೋಂಕು ತಗುಲಿದೆ. ನಿನ್ನೆ ಒಂದೇ ದಿನ ದಾವಣಗೆರೆಯಲ್ಲಿ ದಾಖಲಾದ 14 ಪ್ರಕರಣಗಳ ಪೈಕಿ 10 ಪ್ರಕರಣಗಳು P-533 ವ್ಯಕ್ತಿಯಿಂದಲೇ ಹರಡಿದೆ.

P-533 ವ್ಯಕ್ತಿಯ ಸಂಪರ್ಕದಲ್ಲಿರುವವರ ಮಾಹಿತಿ ಸಂಗ್ರಹ ಇದೀಗ ದಾವಣಗೆರೆ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ವೈದ್ಯರು, ಆಶಾ ಕಾರ್ಯಕರ್ತೆಯವರ ಮನೆ ಮನೆ ಸರ್ವೆ ಆರಂಭಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?