ಬೆಣ್ಣೆ ನಗರಿ ದಾವಣೆಗೆರೆಯಲ್ಲಿ 61ಕ್ಕೇರಿದ ಕೊರೋನಾ ಸೋಂಕಿತರು..!

ಬೆಣ್ಣೆ ನಗರಿ ದಾವಣೆಗೆರೆಯಲ್ಲಿ 61ಕ್ಕೇರಿದ ಕೊರೋನಾ ಸೋಂಕಿತರು..!

Published : May 09, 2020, 12:58 PM IST

ರೋಗಿ ನಂ.533 ಈಗ ಸೂಪರ್‌ ಸ್ಪ್ರೆಡರ್ ಆಗಿ ಬದಲಾಗಿದ್ದಾನೆ. ಈತನಿಂದಾಗಿ ಬೆಣ್ಣೆ ನಗರಿ ಅಕ್ಷರಶಹ ಬೆಚ್ಚಿ ಬಿದ್ದಿದೆ. ಈತನಿಂದಾಗಿ ಐದು ಮಕ್ಕಳಿಗೂ ಕೊರೋನಾ ಸೋಂಕು ತಗುಲಿದೆ. ನಿನ್ನೆ ಒಂದೇ ದಿನ ದಾವಣಗೆರೆಯಲ್ಲಿ ದಾಖಲಾದ 14 ಪ್ರಕರಣಗಳ ಪೈಕಿ 10 ಪ್ರಕರಣಗಳು P-533 ವ್ಯಕ್ತಿಯಿಂದಲೇ ಹರಡಿದೆ.

ದಾವಣಗೆರೆ(ಮೇ.09): ಬೆಣ್ಣೆ ನಗರ ದಾವಣಗೆರೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 60ರ ಗಡಿ ದಾಟಿದೆ. ಶುಕ್ರವಾರ ಒಂದೇ ದಿನ 14 ಕೊರೋನಾ ಪ್ರಕರಣಗಳು ದೃಢಪಟ್ಟ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.

ರೋಗಿ ನಂ.533 ಈಗ ಸೂಪರ್‌ ಸ್ಪ್ರೆಡರ್ ಆಗಿ ಬದಲಾಗಿದ್ದಾನೆ. ಈತನಿಂದಾಗಿ ಬೆಣ್ಣೆ ನಗರಿ ಅಕ್ಷರಶಹ ಬೆಚ್ಚಿ ಬಿದ್ದಿದೆ. ಈತನಿಂದಾಗಿ ಐದು ಮಕ್ಕಳಿಗೂ ಕೊರೋನಾ ಸೋಂಕು ತಗುಲಿದೆ. ನಿನ್ನೆ ಒಂದೇ ದಿನ ದಾವಣಗೆರೆಯಲ್ಲಿ ದಾಖಲಾದ 14 ಪ್ರಕರಣಗಳ ಪೈಕಿ 10 ಪ್ರಕರಣಗಳು P-533 ವ್ಯಕ್ತಿಯಿಂದಲೇ ಹರಡಿದೆ.

P-533 ವ್ಯಕ್ತಿಯ ಸಂಪರ್ಕದಲ್ಲಿರುವವರ ಮಾಹಿತಿ ಸಂಗ್ರಹ ಇದೀಗ ದಾವಣಗೆರೆ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ವೈದ್ಯರು, ಆಶಾ ಕಾರ್ಯಕರ್ತೆಯವರ ಮನೆ ಮನೆ ಸರ್ವೆ ಆರಂಭಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!